Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
NIA ದಾಳಿ ವೇಳೆ ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
Follow us
Shivaprasad
| Updated By: Rakesh Nayak Manchi

Updated on: Dec 18, 2023 | 12:51 PM

ಬೆಂಗಳೂರು, ಡಿ.18: ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು (Bengaluru) ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ (NIA Raid) ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ನಗರದ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ಹಾಗೂ ಬಳ್ಳಾರಿಯಲ್ಲಿ ಒಂಬತ್ತು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಂತೆ, ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಶಮಿವುಲ್ಲಾ ವಾಸವಿದ್ದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದಾಗ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

ಹಲವರನ್ನು ವಶಕ್ಕೆ ಪಡೆದ ಎನ್​ಐಎ

ದಾಳಿ ವೇಳೆ ಶಮಿವುಲ್ಲಾ, ಸೂಫಿಯಾನ್ ಆಗಿ ಮತಾಂತರಗೊಂಡಿದ್ದ ನಿಖಿಲ್, ನಿಷೇಧಿತ ಪಿಎಫ್​ಐ ಬಳ್ಳಾರಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸುಲೇಮಾನ್, ಅಜಾಜ್ ಅಹ್ಮದ್, ತಬ್ರೇಜ್, ಮುಜಾಮಿಲ್ ಎಂಬುವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ರಾಜಸ್ಥಾನದ ಬಿಜೆಪಿ ಅಧ್ಯಕ್ಷರೆದುರೇ ಇಬ್ಬರು ನಾಯಕರ ಹೊಡೆದಾಟ; ವಿಡಿಯೋ ವೈರಲ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್
ಚಾಮುಂಡೇಶ್ವರಿ ದೇವಾಲಯಕ್ಕೆ ಬಂದ ದರ್ಶನ್ ಪುತ್ರ ವಿನೀಶ್