AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ

ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ದೇಶದ 41 ಕಡೆ NIA ದಾಳಿ, ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
NIA ದಾಳಿ ವೇಳೆ ಬೆಂಗಳೂರಿನಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆ
Shivaprasad B
| Edited By: |

Updated on: Dec 18, 2023 | 12:51 PM

Share

ಬೆಂಗಳೂರು, ಡಿ.18: ಇತ್ತೀಚೆಗಷ್ಟೇ ಕರ್ನಾಟಕದ ಬೆಂಗಳೂರು (Bengaluru) ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ (NIA Raid) ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ.

ನಗರದ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ಹಾಗೂ ಬಳ್ಳಾರಿಯಲ್ಲಿ ಒಂಬತ್ತು ಕಡೆಗಳಲ್ಲಿ ಎನ್​ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅದರಂತೆ, ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಶಮಿವುಲ್ಲಾ ವಾಸವಿದ್ದ ಬಾಡಿಗೆ ಮನೆ ಮೇಲೆ ದಾಳಿ ನಡೆಸಿದಾಗ ಸ್ಫೋಟಕ ತಯಾರಿಕೆಗೆ ಬಳಸುವ 7 ಕೆಜಿ ಸೋಡಿಯಂ ನೈಟ್ರೇಟ್ ಪತ್ತೆಯಾಗಿದೆ.

ಇದನ್ನೂ ಓದಿ: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಸೇರಿ 24 ವಾಂಟೆಡ್ ಆರೋಪಿಗಳ ಹೆಸರು ಪ್ರಕಟಿಸಿದ ಎನ್​ಐಎ

ಹಲವರನ್ನು ವಶಕ್ಕೆ ಪಡೆದ ಎನ್​ಐಎ

ದಾಳಿ ವೇಳೆ ಶಮಿವುಲ್ಲಾ, ಸೂಫಿಯಾನ್ ಆಗಿ ಮತಾಂತರಗೊಂಡಿದ್ದ ನಿಖಿಲ್, ನಿಷೇಧಿತ ಪಿಎಫ್​ಐ ಬಳ್ಳಾರಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸುಲೇಮಾನ್, ಅಜಾಜ್ ಅಹ್ಮದ್, ತಬ್ರೇಜ್, ಮುಜಾಮಿಲ್ ಎಂಬುವರನ್ನು ಎನ್​ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಯುವತಿ ಬಾಳಲ್ಲಿ 'ಕೈ' ನಾಯಕನ ಚೆಲ್ಲಾಟ?: ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಬೆಸ್ಕಾಂ ವಿದ್ಯತ್ ದರ ಇಂದಿನಿಂದ ಏರಿಕೆ, ಲಕ್ಷಾಂತರ ಗ್ರಾಹಕರಿಗೆ ಶಾಕ್
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕುರಿ ಪ್ರತಾಪ್ ಈ ಫನ್ ವಿಡಿಯೋ ನೋಡಿದ್ರೆ ನೀವು ನಗೋದು ಪಕ್ಕಾ
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ಬುರ್ಖಾ ಧರಿಸಿದ್ದ ಮಹಿಳೆಯ ಮೈಮುಟ್ಟಿ ಪರಾರಿಯಾಗಿದ್ದವನಿಗೆ ಗುಂಡೇಟು
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?