Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ

NIA Raids In Bengaluru ಈನ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡು ಎನ್​ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ
ಎನ್ಐಎ(ಪ್ರಾತಿನಿಧಿಕ ಚಿತ್ರ)
Follow us
ರಾಚಪ್ಪಾಜಿ ನಾಯ್ಕ್
| Updated By: ರಮೇಶ್ ಬಿ. ಜವಳಗೇರಾ

Updated on: Nov 08, 2023 | 9:38 AM

ಬೆಂಗಳೂರು, (ನವೆಂಬರ್ 08): ಬೆಂಗಳೂರಿನಲ್ಲಿ(Bengaluru)  ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ (illegal Bangladeshi immigrant) ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ರೇಡ್ ಮಾಡಿದ್ದಾರೆ. ಇಂದು (ನವೆಂಬರ್ 08) ಬೆಳ್ಳಂಬೆಳಗ್ಗೆ ಬೆಂಗಳೂರಿನ ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ ತಂಡ ದಾಳಿ ಮಾಡಿದ್ದು, 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?