AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ

NIA Raids In Bengaluru ಈನ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ 8 ಮಂದಿಯನ್ನು ವಶಕ್ಕೆ ಪಡೆದುಕೊಂಡು ಎನ್​ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ NIA ದಾಳಿ, 8 ಮಂದಿ ವಶಕ್ಕೆ
ಎನ್ಐಎ(ಪ್ರಾತಿನಿಧಿಕ ಚಿತ್ರ)
ರಾಚಪ್ಪಾಜಿ ನಾಯ್ಕ್
| Edited By: |

Updated on: Nov 08, 2023 | 9:38 AM

Share

ಬೆಂಗಳೂರು, (ನವೆಂಬರ್ 08): ಬೆಂಗಳೂರಿನಲ್ಲಿ(Bengaluru)  ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ವಲಸಿಗರ (illegal Bangladeshi immigrant) ಮನೆಗಳ ಮೇಲೆ ಎನ್​ಐಎ (NIA) ಅಧಿಕಾರಿಗಳು ರೇಡ್ ಮಾಡಿದ್ದಾರೆ. ಇಂದು (ನವೆಂಬರ್ 08) ಬೆಳ್ಳಂಬೆಳಗ್ಗೆ ಬೆಂಗಳೂರಿನ ಬೆಂಗಳೂರಿನ ಸೋಲದೇವನಹಳ್ಳಿ, ಕೆ.ಆರ್.ಪುರಂ, ಬೆಳ್ಳಂದೂರು ಸೇರಿದಂತೆ 15ಕ್ಕೂ ಅಧಿಕ ಕಡೆ ಅಕ್ರಮ ಬಾಂಗ್ಲಾ ವಲಸಿಗರ ಮನೆಗಳ ಮೇಲೆ ಎನ್​ಐಎ ತಂಡ ದಾಳಿ ಮಾಡಿದ್ದು, 8 ಮಂದಿ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಾನವ ಕಳ್ಳಸಾಗಾಣಿಕೆಯಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಎನ್​ಐಎ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ