AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಣೆ

ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್​ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ. ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ. ರಾತ್ರಿ 9ರನಂತರ ಬಸ್​ ಸಂಚಾರ ಇರೋದಿಲ್ಲ. […]

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಣೆ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Lakshmi Hegde
| Edited By: |

Updated on:Dec 23, 2020 | 3:28 PM

Share

ಕೊರೊನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್​ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಇದೀಗತಾನೆ ಘೋಷಿಸಿದ್ದಾರೆ.

ಇಂದಿನಿಂದ 9 ದಿನಗಳ ಕಾಲ ನೈಟ್ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ಇರಲಿದೆ. ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರುವುದರಿಂದ ಹೊಸವರ್ಷದ ಮಧ್ಯರಾತ್ರಿ ಆಚರಣೆಗೆ ಸಹಜವಾಗಿಯೇ ಕಡಿವಾಣ ಇರಲಿದೆ.

ರಾತ್ರಿ 9ರನಂತರ ಬಸ್​ ಸಂಚಾರ ಇರೋದಿಲ್ಲ. ಹೋಟೆಲ್​, ರೆಸ್ಟೋರೆಂಟ್​ಗಳೂ ಬಂದ್​ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5ಗಂಟೆಯೊಳಗೆ ನೈಟ್​ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ.

ರಾತ್ರಿ 10 ಗಂಟೆಯ ಒಳಗೆ ಬಸ್ ನಿಲ್ದಾಣ ತಲುಪಿ: ಮುಂಗಡ ಟಿಕೆಟ್ ಕಾಯ್ದಿರಿಸಿದವರಿಗೆ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಮನವಿ

ರಾತ್ರಿ​ ಕರ್ಫ್ಯೂ | ಬೆಂಗಳೂರಿನಲ್ಲಿ ಬಸ್​ ಸಂಚಾರದ ಗೊಂದಲ; ಮಾರ್ಗಸೂಚಿಗೆ ಕಾಯುತ್ತಿರುವ ಕೆಎಸ್​ಆರ್​ಟಿಸಿ, ಬಿಎಂಟಿಸಿ

ತಾಂತ್ರಿಕ ಸಲಹಾ ಸಮಿತಿ ಸಭೆ ಮುಕ್ತಾಯ: Night Curfew ಜಾರಿ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿದ್ದೇನು?

Published On - 12:50 pm, Wed, 23 December 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ