AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ. ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು […]

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 11, 2019 | 3:24 PM

Share

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ.

ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು ಘಟನೆಯ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಿ, ಬಳಿಕ ಬಿಡುಗಡೆ ಮಾಡಲಾಗಿದೆ.

Published On - 3:09 pm, Mon, 11 November 19

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು