AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ. ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು […]

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!
ಸಾಧು ಶ್ರೀನಾಥ್​
|

Updated on:Nov 11, 2019 | 3:24 PM

Share

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ.

ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು ಘಟನೆಯ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಿ, ಬಳಿಕ ಬಿಡುಗಡೆ ಮಾಡಲಾಗಿದೆ.

Published On - 3:09 pm, Mon, 11 November 19

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ