AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ. ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು […]

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 11, 2019 | 3:24 PM

Share

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ.

ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು ಘಟನೆಯ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಿ, ಬಳಿಕ ಬಿಡುಗಡೆ ಮಾಡಲಾಗಿದೆ.

Published On - 3:09 pm, Mon, 11 November 19

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್