AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ. ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು […]

ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ನಿಮ್ಹಾನ್ಸ್ ಪ್ರೊಫೆಸರ್ ಅರೆಸ್ಟ್!
ಸಾಧು ಶ್ರೀನಾಥ್​
|

Updated on:Nov 11, 2019 | 3:24 PM

Share

ಬೆಂಗಳೂರು: ಜಯನಗರದಲ್ಲಿ ನಾಯಿ ಮೇಲೆ ಫೈರಿಂಗ್ ಮಾಡಿದ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಗುಂಡು ಹಾರಿಸಿದ್ದ ವೃದ್ಧರೊಬ್ಬರನ್ನ ಬಂಧಿಸಿ, ಬೇಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಫೈರಿಂಗ್ ಮಾಡಿದ್ದು ಶ್ಯಾಮಸುಂದರ್(83) ಎಂದು ತಿಳಿದುಬಂದಿದ್ದು, ಇವರು ನಿಮ್ಹಾನ್ಸ್​ನ ನಿವೃತ್ತ ಪ್ರೊಫೆಸರ್ ಆಗಿದ್ದಾರೆ. ಈ ಮಧ್ಯೆ, ಗಾಯಾಳು ನಾಯಿಗೆ ಜಯನಗರದ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅಪಾಯದಿಂದ ಪಾರಾಗಿದೆ.

ನಾಯಿಯ ಕಾಟಕ್ಕೆ ಬೇಸತ್ತು ಫೈರ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿರುವ ಆರೋಪಿ ನಿಮ್ಹಾನ್ಸ್ ಪ್ರೊಫೆಸರ್, ತಮ್ಮ ತೋಟದಲ್ಲಿ ಗಲೀಜು ಮಾಡಿದ್ದಕ್ಕೆ ಗುಂಡು ಹಾರಿಸಿದ್ದಾಗಿ ಹೇಳಿದ್ದಾರೆ. ಪ್ರವೀಣ್ ಎಂಬುವವರು ಘಟನೆಯ ಬಗ್ಗೆ ದೂರು ನೀಡಿದ್ದರು. ಈ ಬಗ್ಗೆ ಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನ ಬಂಧಿಸಿ, ಬಳಿಕ ಬಿಡುಗಡೆ ಮಾಡಲಾಗಿದೆ.

Published On - 3:09 pm, Mon, 11 November 19

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ