AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು. ಟ್ರಾಫಿಕ್ ಸಮಸ್ಯೆ […]

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’
Follow us
ಸಾಧು ಶ್ರೀನಾಥ್​
|

Updated on:Dec 11, 2019 | 11:04 AM

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು.

ಟ್ರಾಫಿಕ್ ಸಮಸ್ಯೆ ತಡೆಯುವ ದೃಷ್ಟಿಯಿಂದ ಬಸ್​ಗಾಗಿ ಪ್ರತ್ಯೇಕ ಬಿಎಂಟಿಸಿ ಲೈನ್ ಮಾಡಿದ್ದು, ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸಂಸ್ಥೆಗಳ ಜೊತೆ ಕೈಜೋಡಿಸಿ ಎಂದು ಹೇಳಿದ್ದಾರೆ. ಈಗಾಗಲೇ ಬಿಬಿಎಂಪಿ 15 ‌ಕೋಟಿ ವೆಚ್ಚದಲ್ಲಿ ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರಂ ವರೆಗೆ ಪ್ರತ್ಯೇಕ ಬಸ್ ಮಾರ್ಗ ವ್ಯವಸ್ಥೆ ಮಾಡಿದೆ.

Published On - 11:03 am, Wed, 11 December 19

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ