AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು. ಟ್ರಾಫಿಕ್ ಸಮಸ್ಯೆ […]

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’
ಸಾಧು ಶ್ರೀನಾಥ್​
|

Updated on:Dec 11, 2019 | 11:04 AM

Share

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು.

ಟ್ರಾಫಿಕ್ ಸಮಸ್ಯೆ ತಡೆಯುವ ದೃಷ್ಟಿಯಿಂದ ಬಸ್​ಗಾಗಿ ಪ್ರತ್ಯೇಕ ಬಿಎಂಟಿಸಿ ಲೈನ್ ಮಾಡಿದ್ದು, ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸಂಸ್ಥೆಗಳ ಜೊತೆ ಕೈಜೋಡಿಸಿ ಎಂದು ಹೇಳಿದ್ದಾರೆ. ಈಗಾಗಲೇ ಬಿಬಿಎಂಪಿ 15 ‌ಕೋಟಿ ವೆಚ್ಚದಲ್ಲಿ ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರಂ ವರೆಗೆ ಪ್ರತ್ಯೇಕ ಬಸ್ ಮಾರ್ಗ ವ್ಯವಸ್ಥೆ ಮಾಡಿದೆ.

Published On - 11:03 am, Wed, 11 December 19

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!