AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು. ಟ್ರಾಫಿಕ್ ಸಮಸ್ಯೆ […]

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’
ಸಾಧು ಶ್ರೀನಾಥ್​
|

Updated on:Dec 11, 2019 | 11:04 AM

Share

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು.

ಟ್ರಾಫಿಕ್ ಸಮಸ್ಯೆ ತಡೆಯುವ ದೃಷ್ಟಿಯಿಂದ ಬಸ್​ಗಾಗಿ ಪ್ರತ್ಯೇಕ ಬಿಎಂಟಿಸಿ ಲೈನ್ ಮಾಡಿದ್ದು, ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸಂಸ್ಥೆಗಳ ಜೊತೆ ಕೈಜೋಡಿಸಿ ಎಂದು ಹೇಳಿದ್ದಾರೆ. ಈಗಾಗಲೇ ಬಿಬಿಎಂಪಿ 15 ‌ಕೋಟಿ ವೆಚ್ಚದಲ್ಲಿ ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರಂ ವರೆಗೆ ಪ್ರತ್ಯೇಕ ಬಸ್ ಮಾರ್ಗ ವ್ಯವಸ್ಥೆ ಮಾಡಿದೆ.

Published On - 11:03 am, Wed, 11 December 19

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ