AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು. ಟ್ರಾಫಿಕ್ ಸಮಸ್ಯೆ […]

ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ‘ನಿಮ್ಮ ಬಸ್‌ ಯಾತ್ರೆ’
ಸಾಧು ಶ್ರೀನಾಥ್​
|

Updated on:Dec 11, 2019 | 11:04 AM

Share

ಬೆಂಗಳೂರು: ಬಿಎಂಟಿಸಿ ಬಸ್‌ ಬಳಕೆ ಉತ್ತೇಜಿಸಲು ನಿಮ್ಮ ಬಸ್‌ ಯಾತ್ರೆ ಎಂಬ ವಿಶೇಷ ಅಭಿಯಾನವನ್ನ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದು, ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಬೆಳ್ಳಂದೂರುವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಅಭಿಯಾನದಲ್ಲಿ ಬಿಎಂಟಿಸಿ ಎಂಡಿ.ಸಿ.ಶಿಖಾ, ಬೆಂಗಳೂರು ಪೋಲಿಸ್ ಕಮಿಷನರ್ ಭಾಸ್ಕರ್ ರಾವ್, ಬಿಬಿಎಂಪಿ ವಿಶೇಷ ಆಯುಕ್ತ ರಣದೀಪ್, ನಟ ಚೇತನ್ ಭಾಗಿಯಾಗಿದ್ದಾರೆ. ಅಧಿಕಾರಿಗಳು ಸ್ವತಃ ಸಾರ್ವಜನಿಕ ಬಸ್ ನಲ್ಲಿ ಸಂಚಾರಿಸುವ ಮೂಲಕ ಬಸ್ ಲೈನ್ ಬಗ್ಗೆ ಜಾಗೃತಿ ಮೂಡಿಸಿದರು.

ಟ್ರಾಫಿಕ್ ಸಮಸ್ಯೆ ತಡೆಯುವ ದೃಷ್ಟಿಯಿಂದ ಬಸ್​ಗಾಗಿ ಪ್ರತ್ಯೇಕ ಬಿಎಂಟಿಸಿ ಲೈನ್ ಮಾಡಿದ್ದು, ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸಂಸ್ಥೆಗಳ ಜೊತೆ ಕೈಜೋಡಿಸಿ ಎಂದು ಹೇಳಿದ್ದಾರೆ. ಈಗಾಗಲೇ ಬಿಬಿಎಂಪಿ 15 ‌ಕೋಟಿ ವೆಚ್ಚದಲ್ಲಿ ಸಿಲ್ಕ್ ಬೋರ್ಡ್ ನಿಂದ ಕೆ.ಆರ್ ಪುರಂ ವರೆಗೆ ಪ್ರತ್ಯೇಕ ಬಸ್ ಮಾರ್ಗ ವ್ಯವಸ್ಥೆ ಮಾಡಿದೆ.

Published On - 11:03 am, Wed, 11 December 19

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ