AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 28, 2021 | 3:22 PM

Share

ಬೆಂಗಳೂರು: ನಗರದಲ್ಲಿನ ರೌಡಿಗಳ ಅಟ್ಟಹಾಸಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಡಿವಾಣ ಹಾಕಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಂಭತ್ತು ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮುನಿಕೃಷ್ಣ @ ಮುನೀಚ್, ಸಾಗರ್ @ ಇಟ್ಟಮಡು ಸಾಗರ್, ರಾಜು @ ರಾಜುದೊರೈ, ವಾಸುದೇವ @ ವಾಸು, ಚೇತನ್ @ ಮಾದೇಶ್, ಕೋಟೇಶ್ವರನ್ @ ಕೋಟೆ, ಸ್ಯಾಮ್ಯುಲ್ @ ನಿಖಿಲ್ ಮಂಜುನಾಥ್ @ ಗನ್ ಮಂಜ, ಹರಿರಾಜ ಶೆಟ್ಟಿ @ ಹರೀಶ್ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿರುವ ಆರೋಪಿಗಳು.

ಇವರೆಲ್ಲಾ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ, ಸಾಲು ಸಾಲು ಅಪರಾಧ ಚಟುವಟಿಕೆಗಳಲ್ಲಿ ಭಾಗಿ, ಅಕ್ರಮ ಜೂಜು, ಗಾಂಜಾ ಮಾರಾಟ ಹಾಗೂ ವಿವಿಧ ಠಾಣೆಗಳಲ್ಲಿ ರೌಡಿಶೀಟರ್ಗಳಾಗಿರುವ ಆರೋಪಿಗಳು. ಇವರಿಗೆ ಹಲವು ಬಾರಿ ವಾರ್ನಿಂಗ್ ನೀಡಿದ್ದರೂ ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಡಿಸಿಪಿ ಹಾಗೂ ಆಯಾ ವಿಭಾಗದ ಡಿಸಿಪಿಗಳ ವರದಿ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ರಿಂದ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ.

goonda act arrest

ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ಇದನ್ನೂ ಓದಿ: ಕಾಮಾಕ್ಷಿಪಾಳ್ಯದಲ್ಲಿ ಮಹಿಳೆ ಅತ್ಯಾಚಾರ-ಕೊಲೆ: ಗೋವಾಕ್ಕೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು