AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಆಯೇಷಾ ಬಾನು
|

Updated on: Apr 28, 2021 | 3:22 PM

Share

ಬೆಂಗಳೂರು: ನಗರದಲ್ಲಿನ ರೌಡಿಗಳ ಅಟ್ಟಹಾಸಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಡಿವಾಣ ಹಾಕಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಂಭತ್ತು ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮುನಿಕೃಷ್ಣ @ ಮುನೀಚ್, ಸಾಗರ್ @ ಇಟ್ಟಮಡು ಸಾಗರ್, ರಾಜು @ ರಾಜುದೊರೈ, ವಾಸುದೇವ @ ವಾಸು, ಚೇತನ್ @ ಮಾದೇಶ್, ಕೋಟೇಶ್ವರನ್ @ ಕೋಟೆ, ಸ್ಯಾಮ್ಯುಲ್ @ ನಿಖಿಲ್ ಮಂಜುನಾಥ್ @ ಗನ್ ಮಂಜ, ಹರಿರಾಜ ಶೆಟ್ಟಿ @ ಹರೀಶ್ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿರುವ ಆರೋಪಿಗಳು.

ಇವರೆಲ್ಲಾ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ, ಸಾಲು ಸಾಲು ಅಪರಾಧ ಚಟುವಟಿಕೆಗಳಲ್ಲಿ ಭಾಗಿ, ಅಕ್ರಮ ಜೂಜು, ಗಾಂಜಾ ಮಾರಾಟ ಹಾಗೂ ವಿವಿಧ ಠಾಣೆಗಳಲ್ಲಿ ರೌಡಿಶೀಟರ್ಗಳಾಗಿರುವ ಆರೋಪಿಗಳು. ಇವರಿಗೆ ಹಲವು ಬಾರಿ ವಾರ್ನಿಂಗ್ ನೀಡಿದ್ದರೂ ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಡಿಸಿಪಿ ಹಾಗೂ ಆಯಾ ವಿಭಾಗದ ಡಿಸಿಪಿಗಳ ವರದಿ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ರಿಂದ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ.

goonda act arrest

ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ಇದನ್ನೂ ಓದಿ: ಕಾಮಾಕ್ಷಿಪಾಳ್ಯದಲ್ಲಿ ಮಹಿಳೆ ಅತ್ಯಾಚಾರ-ಕೊಲೆ: ಗೋವಾಕ್ಕೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್