AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಬೆಂಗಳೂರಿನಲ್ಲಿ 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ
ಆಯೇಷಾ ಬಾನು
ಆಯೇಷಾ ಬಾನು|

Updated on: Apr 28, 2021 | 3:22 PM

Share

ಬೆಂಗಳೂರು: ನಗರದಲ್ಲಿನ ರೌಡಿಗಳ ಅಟ್ಟಹಾಸಕ್ಕೆ ಬೆಂಗಳೂರು ಪೊಲೀಸ್ ಕಮಿಷನರ್ ಕಡಿವಾಣ ಹಾಕಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಒಂಭತ್ತು ಆರೋಪಿಗಳನ್ನು ಗೂಂಡಾ ಕಾಯ್ದೆ ಅಡಿ ಬಂಧಿಸಲಾಗಿದೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರಿಂದ ಗೂಂಡಾ ಕಾಯ್ದೆ ಜಾರಿಯಾಗಿದ್ದು 3 ತಿಂಗಳಲ್ಲಿ ಗೂಂಡಾ ಕಾಯ್ದೆಯಡಿ 9 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮುನಿಕೃಷ್ಣ @ ಮುನೀಚ್, ಸಾಗರ್ @ ಇಟ್ಟಮಡು ಸಾಗರ್, ರಾಜು @ ರಾಜುದೊರೈ, ವಾಸುದೇವ @ ವಾಸು, ಚೇತನ್ @ ಮಾದೇಶ್, ಕೋಟೇಶ್ವರನ್ @ ಕೋಟೆ, ಸ್ಯಾಮ್ಯುಲ್ @ ನಿಖಿಲ್ ಮಂಜುನಾಥ್ @ ಗನ್ ಮಂಜ, ಹರಿರಾಜ ಶೆಟ್ಟಿ @ ಹರೀಶ್ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿರುವ ಆರೋಪಿಗಳು.

ಇವರೆಲ್ಲಾ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ, ಸಾಲು ಸಾಲು ಅಪರಾಧ ಚಟುವಟಿಕೆಗಳಲ್ಲಿ ಭಾಗಿ, ಅಕ್ರಮ ಜೂಜು, ಗಾಂಜಾ ಮಾರಾಟ ಹಾಗೂ ವಿವಿಧ ಠಾಣೆಗಳಲ್ಲಿ ರೌಡಿಶೀಟರ್ಗಳಾಗಿರುವ ಆರೋಪಿಗಳು. ಇವರಿಗೆ ಹಲವು ಬಾರಿ ವಾರ್ನಿಂಗ್ ನೀಡಿದ್ದರೂ ಮತ್ತೆ ಮತ್ತೆ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದರು. ಈ ಹಿನ್ನೆಲೆಯಲ್ಲಿ ಸಿಸಿಬಿ ಡಿಸಿಪಿ ಹಾಗೂ ಆಯಾ ವಿಭಾಗದ ಡಿಸಿಪಿಗಳ ವರದಿ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತ ಕಮಲ್ ಪಂತ್ರಿಂದ ಗೂಂಡಾ ಕಾಯ್ದೆ ಜಾರಿ ಮಾಡಲಾಗಿದೆ.

goonda act arrest

ಗೂಂಡಾ ಕಾಯ್ದೆಯಡಿ 9 ಆರೋಪಿಗಳ ಸೆರೆ

ಇದನ್ನೂ ಓದಿ: ಕಾಮಾಕ್ಷಿಪಾಳ್ಯದಲ್ಲಿ ಮಹಿಳೆ ಅತ್ಯಾಚಾರ-ಕೊಲೆ: ಗೋವಾಕ್ಕೆ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್