AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ನಿಜಾಮುದ್ದೀನ್ ಕಂಟಕ! ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿದೆ ಹಿರೇಬಾಗೇವಾಡಿ ಗ್ರಾಮ!

ಬೆಳಗಾವಿ: ಇನ್ನೇನು ಮೇ 3 ಬಂದಿದ್ದು, ಕೊರೊನಾ ಅಂತ್ಯ ಕಾಲ ಸಮೀಪಿಸುತ್ತಿದೆ  ಎಂದು ಸಮಾಧಾನ ಪಡುವಷ್ಟರಲ್ಲಿ ಜಿಲ್ಲೆಯ ಚಿಕ್ಕ ಹಳ್ಳಿಯಿಂದ ದೊಡ್ಡ ಬ್ರೇಕಿಂಗ್ ಸುದ್ದಿಯೊಂದು ತೇಲಿಬಂದಿದೆ. ಇದು ನಿಜಕ್ಕೂ ರಾಜ್ಯದ ಜನತೆಗೆ ಹಾರ್ಟ್​ ಬ್ರೇಕಿಂಗ್ ನ್ಯೂಸ್. ನಿಜಾಮುದ್ದೀನ್ ನಂಜಿನಿಂದ ಎಲ್ಲವೂ ಆಯೋಮಯ? ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿದೆ ಈ ಗ್ರಾಮ. ಇದುವರೆಗೂ ಹಳ್ಳಿಯೊಂದರಲ್ಲಿ ಅತೀ ಹೆಚ್ಚು ಪ್ರಕರಣ ಕಂಡು ಬಂದಿದ್ದೆ ಈ ಗ್ರಾಮದಲ್ಲಿ. ಅದೂ ಇಂದು […]

ಮತ್ತೆ ನಿಜಾಮುದ್ದೀನ್ ಕಂಟಕ! ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿದೆ ಹಿರೇಬಾಗೇವಾಡಿ ಗ್ರಾಮ!
ಸಾಧು ಶ್ರೀನಾಥ್​
|

Updated on: Apr 30, 2020 | 1:28 PM

Share

ಬೆಳಗಾವಿ: ಇನ್ನೇನು ಮೇ 3 ಬಂದಿದ್ದು, ಕೊರೊನಾ ಅಂತ್ಯ ಕಾಲ ಸಮೀಪಿಸುತ್ತಿದೆ  ಎಂದು ಸಮಾಧಾನ ಪಡುವಷ್ಟರಲ್ಲಿ ಜಿಲ್ಲೆಯ ಚಿಕ್ಕ ಹಳ್ಳಿಯಿಂದ ದೊಡ್ಡ ಬ್ರೇಕಿಂಗ್ ಸುದ್ದಿಯೊಂದು ತೇಲಿಬಂದಿದೆ. ಇದು ನಿಜಕ್ಕೂ ರಾಜ್ಯದ ಜನತೆಗೆ ಹಾರ್ಟ್​ ಬ್ರೇಕಿಂಗ್ ನ್ಯೂಸ್.

ನಿಜಾಮುದ್ದೀನ್ ನಂಜಿನಿಂದ ಎಲ್ಲವೂ ಆಯೋಮಯ? ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ 36 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯವನ್ನೇ ಬೆಚ್ಚಿ ಬೀಳಿಸುತ್ತಿದೆ ಈ ಗ್ರಾಮ. ಇದುವರೆಗೂ ಹಳ್ಳಿಯೊಂದರಲ್ಲಿ ಅತೀ ಹೆಚ್ಚು ಪ್ರಕರಣ ಕಂಡು ಬಂದಿದ್ದೆ ಈ ಗ್ರಾಮದಲ್ಲಿ. ಅದೂ ಇಂದು ಒಂದೇ ದಿನ 11 ಪ್ರಕರಣ ಗ್ರಾಮದಲ್ಲಿ ಪತ್ತೆಯಾಗಿವೆ.

ಇನ್ನೂ ಆತಂಕದ ಸಂಗತಿಯೆಂದ್ರೆ ಎರಡೇ ಕುಟುಂಬದಲ್ಲಿ ವ್ಯಾಪಿಸುತ್ತಿದೆ  ಈ ಮಹಾಮಾರಿ ಸೋಂಕು. ಪಿ. 128 ನ ದ್ವಿತೀಯ ಸಂಪರ್ಕಕ್ಕೆ ಬಂದವರಿಗೆ ವಕ್ಕರಿಸುತ್ತಿರುವ ಸೋಂಕು ಮತ್ತೊಂದೆಡೆ,  ಪಿ. 128 ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಿಂದ ಮರಳಿದ್ದ ಯುವಕ ಎಂಬುದು.

ಆತ‌ನಿಂದ ಹಿರೇಬಾಗೇವಾಡಿ ಗ್ರಾಮದ ಒಂದಿಡೀ ಕಾಲೋನಿಗೆ‌ ಹೆಮ್ಮಾರಿ ಕೊರೊನಾ ಸೋಂಕು ಹರಡಿದೆ. ಇನ್ನೂ ಆತಂಕ ವಿಷಯವೆಂದ್ರೆ  ಸೋಂಕಿತ ಪಿ. 128 ಗುಣಮುಖರಾಗಿ ಬಿಡುಗಡೆಯಾಗಿದ್ರೂ  ಸೋಂಕು ನಿಲ್ಲುತ್ತಿಲ್ಲ. ಅಂಗನವಾಡಿ ಶಿಕ್ಷಕಿ ಸೇರಿ 36 ಜ‌ನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.  ಈ ಬೆಳವಣಿಗೆಗಳ ನಡುವೆ, 750ಕ್ಕೂ ಅಧಿಕ ಜನರ ಥ್ರೋಟ್ ಸ್ವ್ಯಾಬ್ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?