AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿಗೆ ಸಿಗಲಿಲ್ಲ ಜಾಮೀನು, ತಿಹಾರ್ ಜೈಲುವಾಸವೇ ಮುಂದುವರಿಕೆ

ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ಇಂದೂ ಜಾಮೀನು ಸಿಗಲಿಲ್ಲ. ಅ.25ರವರೆಗೂ  ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ನವದೆಹಲಿಯ ಇಡಿ ನ್ಯಾಯಾಲಯ ಆದೇಶಿಸಿದೆ. ಕಳೆದ 28 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಹೀಗಾಗಿ ಇಡಿ ಕೋರ್ಟ್​ಗೆ ಡಿಕೆಶಿಯನ್ನು ಕರೆತಂದಿದ್ದರು. ಆದ್ರೆ ಇಂದೂ ಸಹ ಡಿ.ಕೆ.ಶಿವಕುಮಾರ್​ಗೆ ಜಾಮೀನು ಸಿಗಲಿಲ್ಲ. ಸತತ ಮೂರನೇ ಬಾರಿಯೂ ಡಿಕೆಶಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಇಡಿ ಕೋರ್ಟ್ ಆದೇಶಿಸಿದೆ.

ಡಿಕೆಶಿಗೆ ಸಿಗಲಿಲ್ಲ ಜಾಮೀನು, ತಿಹಾರ್ ಜೈಲುವಾಸವೇ ಮುಂದುವರಿಕೆ
ಸಾಧು ಶ್ರೀನಾಥ್​
|

Updated on:Oct 15, 2019 | 2:00 PM

Share

ಕಾಂಗ್ರೆಸ್​ನ ಟ್ರಬಲ್ ಶೂಟರ್​ ಡಿ.ಕೆ.ಶಿವಕುಮಾರ್​ಗೆ ಇಂದೂ ಜಾಮೀನು ಸಿಗಲಿಲ್ಲ. ಅ.25ರವರೆಗೂ  ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ನವದೆಹಲಿಯ ಇಡಿ ನ್ಯಾಯಾಲಯ ಆದೇಶಿಸಿದೆ.

ಕಳೆದ 28 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಹೀಗಾಗಿ ಇಡಿ ಕೋರ್ಟ್​ಗೆ ಡಿಕೆಶಿಯನ್ನು ಕರೆತಂದಿದ್ದರು. ಆದ್ರೆ ಇಂದೂ ಸಹ ಡಿ.ಕೆ.ಶಿವಕುಮಾರ್​ಗೆ ಜಾಮೀನು ಸಿಗಲಿಲ್ಲ. ಸತತ ಮೂರನೇ ಬಾರಿಯೂ ಡಿಕೆಶಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ಇಡಿ ಕೋರ್ಟ್ ಆದೇಶಿಸಿದೆ.

Published On - 1:41 pm, Tue, 15 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್