AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರನಾಯಕರೊಂದಿಗಿನ ಸಿಎಂ ಸಭೆಯ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

ಈ ಮಧ್ಯೆ ಬಿಎಸ್​ವೈ ನಾಯಕತ್ವ ಬದಲಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ ಎಂಬ ಮಾಹಿತಿಯೂ ಸಿಕ್ಕಿತ್ತು. ಇದೀಗ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಈ ವಿಚಾರಕ್ಕೆ ತೆರೆ ಎಳೆದಿದ್ದಾರೆ.

ರಾಷ್ಟ್ರನಾಯಕರೊಂದಿಗಿನ ಸಿಎಂ ಸಭೆಯ ಬಳಿಕ ಬಿ.ವೈ.ವಿಜಯೇಂದ್ರ ಹೇಳಿದ್ದೇನು?
ಬಿ.ವೈ.ವಿಜಯೇಂದ್ರ
Lakshmi Hegde
| Edited By: |

Updated on: Jan 10, 2021 | 7:03 PM

Share

ದೆಹಲಿ: ಬಿಜೆಪಿ ನಾಯಕರಾದ ಅಮಿತ್​ ಷಾ, ಜೆ.ಪಿ.ನಡ್ಡಾ, ಅರುಣ್​ಕುಮಾರ್​ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಇಂದು ಸಂಜೆಯೇ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ. ಕರ್ನಾಟಕ ಭವನದಿಂದ ಈಗಾಗಲೇ ಏರ್​ಪೋರ್ಟ್​ಗೆ ತೆರಳಿದ್ದಾರೆ. ಇನ್ನು ನಾಯಕರ ಜತೆಗಿನ ಸಭೆಯ ಬಳಿಕ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶೀಘ್ರದಲ್ಲೇ ಗುಡ್​ನ್ಯೂಸ್ ಹೊರಬೀಳಲಿದೆ ಎಂದಿದ್ದರು. ಅದು ಬಿಟ್ಟು ಸಭೆಯಲ್ಲೇ ಏನಾಯಿತು ಎಂಬ ಬಗ್ಗೆ ಇನ್ನೂ ವಿಸ್ತಾರವಾಗಿ ಏನೂ ಹೇಳಿಲ್ಲ.

ಈ ಮಧ್ಯೆ ಬಿಎಸ್​ವೈ ನಾಯಕತ್ವ ಬದಲಾವಣೆ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿದೆ ಎಂಬ ಮಾಹಿತಿಯೂ ಸಿಕ್ಕಿತ್ತು. ಇದೀಗ ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಈ ವಿಚಾರಕ್ಕೆ ತೆರೆ ಎಳೆದಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲಗಳೂ ಇಲ್ಲ. ಗೊಂದಲ ಇರುವುದು ಮಾಧ್ಯಮಗಳಲ್ಲಿ ಮಾತ್ರ ಎಂದು ಹೇಳಿದ್ದಾರೆ.

ಮೀಟಿಂಗ್​ನಲ್ಲಿ.. ಸಂಪುಟ ವಿಸ್ತರಣೆಗಿಂತಲೂ ನಾಯಕತ್ವ ಬದಲಾವಣೆಗೆ ಹೆಚ್ಚು ಒತ್ತು ಕೊಟ್ರಾ ಅಮಿತ್ ಶಾ?

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್