AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಹಿನ್ನೆಲೆ ಕೊಡಗು ಜಿಲ್ಲೆಯೊಳಕ್ಕೆ ಯಾವುದೇ ಪ್ರವಾಸಿಗರು ಬರುವಂತಿಲ್ಲ: ಕಟ್ಟೆಚ್ಚರ

ಜುಲೈ 5 ರವರೆಗೆ ಎಲ್ಲಾ ಹೋಂ ಸ್ಟೇ ರೆಸಾರ್ಟ್ ಮೇಲೆ ನಿಗಾ ವಹಿಸಲಾಗುವುದು. ಚೆಕ್ ಪೋಸ್ಟ್ ನಲ್ಲೂ ಕೂಡ ಕೂಲಂಕಷ ತಪಾಸಣೆ ನಡೆಯಲಿದೆ. ಈವರೆಗೆ ಮೂರು ಹೋಮ್​ ಸ್ಟೇ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ಈಶ್ವರ್ ಕುಮಾರ್​ ಖಂಡೂ ಮಾಹಿತಿ ನೀಡಿದ್ದಾರೆ.

ಲಾಕ್​ಡೌನ್​ ಹಿನ್ನೆಲೆ ಕೊಡಗು ಜಿಲ್ಲೆಯೊಳಕ್ಕೆ ಯಾವುದೇ ಪ್ರವಾಸಿಗರು ಬರುವಂತಿಲ್ಲ: ಕಟ್ಟೆಚ್ಚರ
ಲಾಕ್​ಡೌನ್​ ಹಿನ್ನೆಲೆ ಕೊಡಗು ಜಿಲ್ಲೆಯೊಳಕ್ಕೆ ಯಾವುದೇ ಪ್ರವಾಸಿಗರು ಬರುವಂತಿಲ್ಲ: ಕಟ್ಟೆಚ್ಚರ
TV9 Web
| Edited By: ಸಾಧು ಶ್ರೀನಾಥ್​|

Updated on:Jun 30, 2021 | 4:58 PM

Share

ಕೊಡಗು: ಕೊಡಗು ಜಿಲ್ಲೆಯಲ್ಲಿ ಕೊರೊನಾ ಲಾಕ್​ಡೌನ್​ ಜಾರಿ ಇರುವ ಹಿನ್ನೆಲೆ ಜುಲೈ 5ರವರೆಗೂ ಪ್ರವಾಸಿಗರು ಜಿಲ್ಲೆಗೆ ಆಗಮಿಸದಂತೆ ಕಟ್ಟೆಚ್ಚರ ವಹಿಸಲಾಗುವುದು. ಯಾವುದೇ ಪ್ರವಾಸಿಗರು ಜಿಲ್ಲೆಯೊಳಕ್ಕೆ ಬರುವಂತಿಲ್ಲ ಎಂದು ಕೊಡಗು ಉಪ ವಿಭಾಗಾಧಿಕಾರಿ‌ ಈಶ್ವರ್ ಖಂಡೂ ಎಚ್ಚರಿಕೆ ನೀಡಿದ್ದಾರೆ.

ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಜಾರಿಗೆ ತಂದಿರುವ ಲಾಕ್​ಡೌನ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಹೋಮ್​ ಸ್ಟೇ, ರೆಸಾರ್ಟ್ ಮಾಲೀಕರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಜುಲೈ 5 ರವರೆಗೆ ಎಲ್ಲಾ ಹೋಂ ಸ್ಟೇ ರೆಸಾರ್ಟ್ ಮೇಲೆ ನಿಗಾ ವಹಿಸಲಾಗುವುದು. ಚೆಕ್ ಪೋಸ್ಟ್ ನಲ್ಲೂ ಕೂಡ ಕೂಲಂಕಷ ತಪಾಸಣೆ ನಡೆಯಲಿದೆ. ಈವರೆಗೆ ಮೂರು ಹೋಮ್​ ಸ್ಟೇ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ಈಶ್ವರ್ ಕುಮಾರ್​ ಖಂಡೂ (Assistant Commissioner Eshwar Kumar Khandu ) ಮಾಹಿತಿ ನೀಡಿದ್ದಾರೆ.

(No entry in to kodagu district due to covid lockdown says Assistant Commissioner Eshwar Kumar Khandu)

ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿರುವ ಕೊಡಗು ಪ್ರವಾಸಿ ತಾಣ; ಪ್ರವಾಸೋದ್ಯಮಕ್ಕೆ 2 ಕೋಟಿ ರೂಪಾಯಿ ನಷ್ಟ

Published On - 4:55 pm, Wed, 30 June 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ