AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ

ಬಳ್ಳಾರಿಯ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ
guruganesh bhat
| Updated By: ಆಯೇಷಾ ಬಾನು|

Updated on:Dec 11, 2020 | 11:54 AM

Share

ಬಳ್ಳಾರಿ: ಜಿಲ್ಲೆ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಮದಿರೆ ಗ್ರಾಮದಲ್ಲಿ ಸ್ಮಶಾನವಿಲ್ಲ. ಊರಲ್ಲಿ ಯಾರಾದ್ರೂ ಸಾವನ್ನಪ್ಪಿದ್ರೆ ಅವರ ಅಂತ್ಯಕ್ರಿಯೆಯನ್ನ ಹಳ್ಳದ ದಂಡೆಯ ಭಾಗದ ಜಾಗದಲ್ಲಿಯೇ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿದು ಶವ ಸಂಸ್ಕಾರಕ್ಕೆ ತೊಂದರೆ ಉಂಟಾಗುತ್ತಿದೆ. ಜೀವ ಭಯದಿಂದ ಸಾಗಬೇಕಾಗಿದೆ. ಹಳ್ಳದ ದಂಡೆಯ ಪಕ್ಕ ಹೊಲಗಳಿದ್ದು, ಅದರ ಮೂಲಕ ಶವ ಒಯ್ಯಲು ಮಾಲೀಕರು ಅನುಮತಿ ನೀಡಿಲ್ಲ.

ಸ್ಮಶಾನಕ್ಕಾಗಿ ಜಮೀನು ಕಲ್ಪಿಸಿಕೊಡಲು ಗ್ರಾಮಸ್ಥರು ಹಲವು ಬಾರಿ ತಾಲೂಕು, ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದಾರೆ. ಜನಪ್ರತಿನಿಧಿಗಳಿಗಳ ಬಳಿಯೂ ವಿನಂತಿಸಿದ್ದಾರೆ. ಆದರೆ, ಈವರೆಗೆ ಪ್ರಯೋಜನವಾಗಿಲ್ಲ. ಸದ್ಯದ ಗ್ರಾ ಪಂ ಚುನಾವಣೆಯ ಹೊತ್ತಲ್ಲಾದರೂ ಸ್ಮಶಾನ ನಿರ್ಮಾಣವಾಗಬಹುದು ಎಂಬ ನಿರೀಕ್ಷೆ ಗ್ರಾಮಸ್ಥರದ್ದು. – ಬಸವರಾಜ ಹರನಹಳ್ಳಿ

Published On - 9:33 pm, Thu, 10 December 20

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್