AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ

ಬಳ್ಳಾರಿಯ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ
guruganesh bhat
| Edited By: ಆಯೇಷಾ ಬಾನು|

Updated on:Dec 11, 2020 | 11:54 AM

Share

ಬಳ್ಳಾರಿ: ಜಿಲ್ಲೆ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಮದಿರೆ ಗ್ರಾಮದಲ್ಲಿ ಸ್ಮಶಾನವಿಲ್ಲ. ಊರಲ್ಲಿ ಯಾರಾದ್ರೂ ಸಾವನ್ನಪ್ಪಿದ್ರೆ ಅವರ ಅಂತ್ಯಕ್ರಿಯೆಯನ್ನ ಹಳ್ಳದ ದಂಡೆಯ ಭಾಗದ ಜಾಗದಲ್ಲಿಯೇ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿದು ಶವ ಸಂಸ್ಕಾರಕ್ಕೆ ತೊಂದರೆ ಉಂಟಾಗುತ್ತಿದೆ. ಜೀವ ಭಯದಿಂದ ಸಾಗಬೇಕಾಗಿದೆ. ಹಳ್ಳದ ದಂಡೆಯ ಪಕ್ಕ ಹೊಲಗಳಿದ್ದು, ಅದರ ಮೂಲಕ ಶವ ಒಯ್ಯಲು ಮಾಲೀಕರು ಅನುಮತಿ ನೀಡಿಲ್ಲ.

ಸ್ಮಶಾನಕ್ಕಾಗಿ ಜಮೀನು ಕಲ್ಪಿಸಿಕೊಡಲು ಗ್ರಾಮಸ್ಥರು ಹಲವು ಬಾರಿ ತಾಲೂಕು, ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದಾರೆ. ಜನಪ್ರತಿನಿಧಿಗಳಿಗಳ ಬಳಿಯೂ ವಿನಂತಿಸಿದ್ದಾರೆ. ಆದರೆ, ಈವರೆಗೆ ಪ್ರಯೋಜನವಾಗಿಲ್ಲ. ಸದ್ಯದ ಗ್ರಾ ಪಂ ಚುನಾವಣೆಯ ಹೊತ್ತಲ್ಲಾದರೂ ಸ್ಮಶಾನ ನಿರ್ಮಾಣವಾಗಬಹುದು ಎಂಬ ನಿರೀಕ್ಷೆ ಗ್ರಾಮಸ್ಥರದ್ದು. – ಬಸವರಾಜ ಹರನಹಳ್ಳಿ

Published On - 9:33 pm, Thu, 10 December 20

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್