AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ

ಬಳ್ಳಾರಿಯ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ
guruganesh bhat
| Edited By: |

Updated on:Dec 11, 2020 | 11:54 AM

Share

ಬಳ್ಳಾರಿ: ಜಿಲ್ಲೆ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಮದಿರೆ ಗ್ರಾಮದಲ್ಲಿ ಸ್ಮಶಾನವಿಲ್ಲ. ಊರಲ್ಲಿ ಯಾರಾದ್ರೂ ಸಾವನ್ನಪ್ಪಿದ್ರೆ ಅವರ ಅಂತ್ಯಕ್ರಿಯೆಯನ್ನ ಹಳ್ಳದ ದಂಡೆಯ ಭಾಗದ ಜಾಗದಲ್ಲಿಯೇ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿದು ಶವ ಸಂಸ್ಕಾರಕ್ಕೆ ತೊಂದರೆ ಉಂಟಾಗುತ್ತಿದೆ. ಜೀವ ಭಯದಿಂದ ಸಾಗಬೇಕಾಗಿದೆ. ಹಳ್ಳದ ದಂಡೆಯ ಪಕ್ಕ ಹೊಲಗಳಿದ್ದು, ಅದರ ಮೂಲಕ ಶವ ಒಯ್ಯಲು ಮಾಲೀಕರು ಅನುಮತಿ ನೀಡಿಲ್ಲ.

ಸ್ಮಶಾನಕ್ಕಾಗಿ ಜಮೀನು ಕಲ್ಪಿಸಿಕೊಡಲು ಗ್ರಾಮಸ್ಥರು ಹಲವು ಬಾರಿ ತಾಲೂಕು, ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದಾರೆ. ಜನಪ್ರತಿನಿಧಿಗಳಿಗಳ ಬಳಿಯೂ ವಿನಂತಿಸಿದ್ದಾರೆ. ಆದರೆ, ಈವರೆಗೆ ಪ್ರಯೋಜನವಾಗಿಲ್ಲ. ಸದ್ಯದ ಗ್ರಾ ಪಂ ಚುನಾವಣೆಯ ಹೊತ್ತಲ್ಲಾದರೂ ಸ್ಮಶಾನ ನಿರ್ಮಾಣವಾಗಬಹುದು ಎಂಬ ನಿರೀಕ್ಷೆ ಗ್ರಾಮಸ್ಥರದ್ದು. – ಬಸವರಾಜ ಹರನಹಳ್ಳಿ

Published On - 9:33 pm, Thu, 10 December 20

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್