AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ

ಬಳ್ಳಾರಿಯ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಸ್ಮಶಾನ ವಂಚಿತ ಮದಿರೆ ಗ್ರಾಮ: ಶವ ಸಂಸ್ಕಾರಕ್ಕೆ ಗ್ರಾಮಸ್ಥರ ಪರದಾಟ
Follow us
guruganesh bhat
| Updated By: ಆಯೇಷಾ ಬಾನು

Updated on:Dec 11, 2020 | 11:54 AM

ಬಳ್ಳಾರಿ: ಜಿಲ್ಲೆ ಕುರುಗೋಡು ತಾಲೂಕಿನ ಮದಿರೆ ಗ್ರಾಮ ಸ್ಮಶಾನ ವಂಚಿತವಾಗಿದೆ. ಮೂರು ಸಾವಿರ ಜನಸಂಖ್ಯೆಯಿರುವ ಗ್ರಾಮದಲ್ಲಿ ಮರಣ ಸಂಭವಿಸಿದರೆ ಶವ ಸಂಸ್ಕಾರ ನಡೆಸಲು ಹಳ್ಳ ದಾಟಬೇಕಾಗಿದೆ. ಹಳ್ಳ ದಾಟುವಾಗ ಅವಘಡಗಳು ನಡೆದ ಉದಾಹರಣೆಗಳೂ ಇವೆ.

ಮದಿರೆ ಗ್ರಾಮದಲ್ಲಿ ಸ್ಮಶಾನವಿಲ್ಲ. ಊರಲ್ಲಿ ಯಾರಾದ್ರೂ ಸಾವನ್ನಪ್ಪಿದ್ರೆ ಅವರ ಅಂತ್ಯಕ್ರಿಯೆಯನ್ನ ಹಳ್ಳದ ದಂಡೆಯ ಭಾಗದ ಜಾಗದಲ್ಲಿಯೇ ಮಾಡುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿದು ಶವ ಸಂಸ್ಕಾರಕ್ಕೆ ತೊಂದರೆ ಉಂಟಾಗುತ್ತಿದೆ. ಜೀವ ಭಯದಿಂದ ಸಾಗಬೇಕಾಗಿದೆ. ಹಳ್ಳದ ದಂಡೆಯ ಪಕ್ಕ ಹೊಲಗಳಿದ್ದು, ಅದರ ಮೂಲಕ ಶವ ಒಯ್ಯಲು ಮಾಲೀಕರು ಅನುಮತಿ ನೀಡಿಲ್ಲ.

ಸ್ಮಶಾನಕ್ಕಾಗಿ ಜಮೀನು ಕಲ್ಪಿಸಿಕೊಡಲು ಗ್ರಾಮಸ್ಥರು ಹಲವು ಬಾರಿ ತಾಲೂಕು, ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದಾರೆ. ಜನಪ್ರತಿನಿಧಿಗಳಿಗಳ ಬಳಿಯೂ ವಿನಂತಿಸಿದ್ದಾರೆ. ಆದರೆ, ಈವರೆಗೆ ಪ್ರಯೋಜನವಾಗಿಲ್ಲ. ಸದ್ಯದ ಗ್ರಾ ಪಂ ಚುನಾವಣೆಯ ಹೊತ್ತಲ್ಲಾದರೂ ಸ್ಮಶಾನ ನಿರ್ಮಾಣವಾಗಬಹುದು ಎಂಬ ನಿರೀಕ್ಷೆ ಗ್ರಾಮಸ್ಥರದ್ದು. – ಬಸವರಾಜ ಹರನಹಳ್ಳಿ

Published On - 9:33 pm, Thu, 10 December 20

ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ