AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​: ಈ ದಿನದಂದು KSRTC ಬಸ್​ ಸಂಚಾರ ಇರಲ್ಲ

ಬೆಂಗಳೂರು: ಅಂತೂ ಇಂತು ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿಗೆ ಮುಗಿದಿದೆ. ಇನ್ನು ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣದತ್ತ ದೃಢ ಹೆಜ್ಜೆ ಇಡುತ್ತಿದ್ದು, ಸಮರೋಪಾದಿಯಲ್ಲಿ ಒಂದೊಂದಾಗಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶನಿವಾರ ರಾತ್ರಿ 8ಗಂಟೆಯಿಂದಲೇ ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಮುಂದುವರಿದ ಭಾಗವಾಗಿ ಭಾನುವಾರದಿಂದ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಸಂಡೆ ಲಾಕ್​ಡೌನ್ ಇರುವ ಕಾರಣ ಅಂದು KSRTC ಬಸ್​ಗಳ ‌ಸಂಚಾರವಿರುವುದಿಲ್ಲ. ಭಾನುವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗೆಯವರೆಗೆ ಬಸ್ ಸೇವೆ ಲಭ್ಯವಿರಲ್ಲ. ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯಕ್ಕೆ […]

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 03, 2020 | 7:14 PM

Share

ಬೆಂಗಳೂರು: ಅಂತೂ ಇಂತು ಎಸ್​ಎಸ್​ಎಲ್​ಸಿ ಪರೀಕ್ಷೆ ಇಂದಿಗೆ ಮುಗಿದಿದೆ. ಇನ್ನು ರಾಜ್ಯ ಸರ್ಕಾರವು ಕೊರೊನಾ ನಿಯಂತ್ರಣದತ್ತ ದೃಢ ಹೆಜ್ಜೆ ಇಡುತ್ತಿದ್ದು, ಸಮರೋಪಾದಿಯಲ್ಲಿ ಒಂದೊಂದಾಗಿ ಬಿಗಿಯಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಶನಿವಾರ ರಾತ್ರಿ 8ಗಂಟೆಯಿಂದಲೇ ಬೆಂಗಳೂರು ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದೆ. ಮುಂದುವರಿದ ಭಾಗವಾಗಿ ಭಾನುವಾರದಿಂದ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರವನ್ನು ಸರ್ಕಾರ ಸ್ಥಗಿತಗೊಳಿಸಿದೆ.

ಸಂಡೆ ಲಾಕ್​ಡೌನ್ ಇರುವ ಕಾರಣ ಅಂದು KSRTC ಬಸ್​ಗಳ ‌ಸಂಚಾರವಿರುವುದಿಲ್ಲ. ಭಾನುವಾರ ಬೆಳಗ್ಗೆಯಿಂದ ಸೋಮವಾರ ಬೆಳಗ್ಗೆಯವರೆಗೆ ಬಸ್ ಸೇವೆ ಲಭ್ಯವಿರಲ್ಲ. ಅಂತರ್ ಜಿಲ್ಲಾ ಹಾಗೂ ಅಂತರ್ ರಾಜ್ಯಕ್ಕೆ ಯಾವುದೇ ಬಸ್​ಗಳ ಸಂಚಾರವಿರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.

Published On - 7:07 pm, Fri, 3 July 20

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು