AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ – ಗಣಿ ಸಚಿವ ಮುರುಗೇಶ್​ ನಿರಾಣಿ

KRS Dam: ಕೆ.ಆರ್.ಎಸ್. ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್​ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.

ಕೆ.ಆರ್.ಎಸ್. ಸುತ್ತಮುತ್ತ ಎಲ್ಲಾ ಮೈನಿಂಗ್ ಬಂದ್; ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ - ಗಣಿ ಸಚಿವ ಮುರುಗೇಶ್​ ನಿರಾಣಿ
ಮುರುಗೇಶ್ ನಿರಾಣಿ
TV9 Web
| Edited By: |

Updated on:Jul 05, 2021 | 2:05 PM

Share

ತುಮಕೂರು: ಒಂದೆಡೆ ಕನ್ನಂಬಾಡಿ ಅಣೆಕಟ್ಟೆಯಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂಬ ವಿಷಯವಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮಧ್ಯೆ ಪರಸ್ಪರ ನಿಂದನೆ ತಾರಕಕ್ಕೆ ತಲುಪಿವಾಗ ಕೆ.ಆರ್.ಎಸ್. ಡ್ಯಾಮ್​ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಬೇಡ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್​ ನಿರಾಣಿ ಸ್ಪಷ್ಟನೆ ನೀಡಿದ್ದಾರೆ.

ಮುಂಜಾಗ್ರತೆಯಾಗಿ 10 ಕಿ.ಮೀ. ವ್ಯಾಪ್ತಿಯಲ್ಲಿ ಗಣಿ ಬಂದ್​ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನೋಟಿಸ್ ಕೊಟ್ಟು ಮುಚ್ಚಿಸಲಾಗಿದೆ. ಕಳೆದ 3-4 ದಿನಗಳಿಂದ ಅಲ್ಲಿ ಯಾವುದೇ ಗಣಿಗಾರಿಕೆ ನಡೆದಿಲ್ಲ ಎಂದು ಸಚಿವ ನಿರಾಣಿ ಹೇಳಿದ್ದಾರೆ.

ಪಾಂಡವಪುರ ಪಕ್ಕದಲ್ಲಿ ಬೇಬಿ ಬೆಟ್ಟ ಅಂತ ಬರುತ್ತೆ. ಕೆ.ಆರ್.ಎಸ್. ಸುತ್ತಮುತ್ತಲಿನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ಮೈನಿಂಗ್ ಬಂದ್ ಮಾಡಿದ್ದೀವಿ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಮೈನಿಂಗ್ ನಡೆದಿಲ್ಲ. ಈ ಸಂಬಂಧ ತನಿಖೆ ಮಾಡಲಾಗುತ್ತಿದೆ. ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ, ಆತಂಕ ಪಡುವಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತುಮಕೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ:

ನಾನು ಮಂಡ್ಯ ಕ್ಷೇತ್ರದ ಜನರಿಗೆ ಉತ್ತರದಾಯಿ, ಕುಮಾರಸ್ವಾಮಿಗಲ್ಲ: ಕುಮಾರಸ್ವಾಮಿ ಲೆವೆಲ್​ಗೆ ಇಳಿದು ಮಾತನಾಡೊಲ್ಲ- ಸುಮಲತಾ

ಕೆಆರ್​ಎಸ್ ಸೋರುತ್ತಿದ್ದರೆ ಅದರ ನೀರು ಸೋರದಂತೆ ಸುಮಲತಾರನ್ನ ಮಲಗಿಸಬೇಕು: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

(no leakage in KRS Dam all mining activities around the dam stopped says mining minister murugesh nirani)

Published On - 2:01 pm, Mon, 5 July 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?