AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

33 ಗಂಟೆಗಳ ಕಾಲ ಎಣ್ಣೆ ಸಿಗಲ್ಲ, ಎಲ್ಲೆಲ್ಲಿ, ಯಾವಾಗ?

ಬೆಂಗಳೂರು: ಸಂಡೇ ಲಾಕ್​ಡೌನ್​ನಿಂದ ವೀಕೆಂಡ್​ ಮಸ್ತಿಗೆ ಬ್ರೇಕ್​ ಬೀಳ್ತಿರೋ ಬೆನ್ನಲ್ಲೇ ಮದ್ಯಪ್ರಿಯರಿಗೆ ಮತ್ತೊಂದು ಶಾಕ್​ ಎದುರಾಗಿದೆ. ಕಳೆದ ವಾರದಂತೆ ಈ ವಾರವೂ ಸಂಡೇ ಕರ್ಫ್ಯೂ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ಮದ್ಯದಂಗಡಿ ಬಂದ್ ಆಗಲಿದೆ. ಹಾಗಾಗಿ, ಇಂದು ರಾತ್ರಿ 8 ಗಂಟೆಯಿಂದ 33 ಗಂಟೆಗಳ ಕಾಲ ಎಣ್ಣೆ ಸಿಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮದ್ಯದಂಗಡಿಗಳು ಕ್ಲೋಸ್ ಆಗಲಿದೆ. ಇವುಗಳಲ್ಲಿ ಎಂಎಸ್​ಐಎಲ್ ಹಾಗೂ ಎಂಆರ್​ಪಿ ಔಟ್​ಲೆಟ್​ಗಳು ಸಹ ಸೇರಿದೆ. ಜೊತೆಗೆ, ಪಬ್​ಗಳು​ ಕಂಪ್ಲೀಟ್ ಕ್ಲೋಸ್​​ ಇರಲಿದೆ.

33 ಗಂಟೆಗಳ ಕಾಲ ಎಣ್ಣೆ ಸಿಗಲ್ಲ, ಎಲ್ಲೆಲ್ಲಿ, ಯಾವಾಗ?
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on:Jul 11, 2020 | 12:56 PM

Share

ಬೆಂಗಳೂರು: ಸಂಡೇ ಲಾಕ್​ಡೌನ್​ನಿಂದ ವೀಕೆಂಡ್​ ಮಸ್ತಿಗೆ ಬ್ರೇಕ್​ ಬೀಳ್ತಿರೋ ಬೆನ್ನಲ್ಲೇ ಮದ್ಯಪ್ರಿಯರಿಗೆ ಮತ್ತೊಂದು ಶಾಕ್​ ಎದುರಾಗಿದೆ. ಕಳೆದ ವಾರದಂತೆ ಈ ವಾರವೂ ಸಂಡೇ ಕರ್ಫ್ಯೂ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದಲೇ ಮದ್ಯದಂಗಡಿ ಬಂದ್ ಆಗಲಿದೆ.

ಹಾಗಾಗಿ, ಇಂದು ರಾತ್ರಿ 8 ಗಂಟೆಯಿಂದ 33 ಗಂಟೆಗಳ ಕಾಲ ಎಣ್ಣೆ ಸಿಗಲ್ಲ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮದ್ಯದಂಗಡಿಗಳು ಕ್ಲೋಸ್ ಆಗಲಿದೆ. ಇವುಗಳಲ್ಲಿ ಎಂಎಸ್​ಐಎಲ್ ಹಾಗೂ ಎಂಆರ್​ಪಿ ಔಟ್​ಲೆಟ್​ಗಳು ಸಹ ಸೇರಿದೆ. ಜೊತೆಗೆ, ಪಬ್​ಗಳು​ ಕಂಪ್ಲೀಟ್ ಕ್ಲೋಸ್​​ ಇರಲಿದೆ.

Published On - 8:18 am, Sat, 11 July 20

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ