AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ.. ಕೊರೊನಾ ತಡೆಯಲು ಜನರ ಸಹಕಾರ ಬೇಕು – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿಯಾಗುತ್ತಾ ಎಂಬ ಚಿಂತೆ ಜನ ಸಾಮಾನ್ಯರಲ್ಲಿತ್ತು. ಸದ್ಯ ಈಗ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.

ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ.. ಕೊರೊನಾ ತಡೆಯಲು ಜನರ ಸಹಕಾರ ಬೇಕು - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಆಯೇಷಾ ಬಾನು
|

Updated on: Mar 14, 2021 | 2:09 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮತ್ತೆ ಕೊರೊನಾ ಆತಂಕ ಹೆಚ್ಚಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಮತ್ತೆ ಗುಪ್ತಗಾಮಿನಿಯಂತೆ ಎಲ್ಲೆಡೆ ಹರಡುವ ಭೀತಿ ಉಂಟಾಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿಯಾಗುತ್ತಾ ಎಂಬ ಚಿಂತೆ ಜನ ಸಾಮಾನ್ಯರಲ್ಲಿತ್ತು. ಸದ್ಯ ಈಗ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಮತ್ತೆ ರಾಜ್ಯದಲ್ಲಿ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಚಿಂತನೆ ಇಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೊನಾ ಕೇಸ್ ಹೆಚ್ಚಾಗಲು ಅವಕಾಶ ನೀಡಲ್ಲ. ಕೊರೊನಾ ಹರಡುವಿಕೆ ತಡೆಗಟ್ಟಲು ಜನರ ಸಹಕಾರ ಬೇಕು. ಕೊವಿಡ್ ಪರಿಸ್ಥಿತಿ ಕೈಮೀರಿ ಹೋಗ್ತಿದೆ, ದಿನೇದಿನೆ ಹೆಚ್ಚಾಗ್ತಿದೆ. ನೆರೆ ರಾಜ್ಯಗಳಿಂದ ಬರುವವರಿಗೆ ನಿಯಮ ರೂಪಿಸುತ್ತಿದ್ದೇವೆ. ಸರ್ಕಾರದ ಮುಖ್ಯಕಾರ್ಯದರ್ಶಿ ಜತೆ ಚರ್ಚೆ ಮಾಡಿದ್ದೇನೆ. ಎಲ್ಲೆಲ್ಲಿ ಏನೇನು ಮಾಡಬಹುದೆಂದು ಚರ್ಚೆ ಮಾಡಿದ್ದೇನೆ. ನಾಳೆ ಕಲಾಪಕ್ಕೂ ಮುನ್ನ ಸಚಿವರ ಜತೆ ಜನರಿಗೆ ಯಾವ ರೀತಿ ಸ್ಪಂದಿಸಬೇಕೆಂದು ಚರ್ಚೆ ಮಾಡುವೆ ಎಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ರು.

ಮತ್ತೆ ಲಾಕ್‌ಡೌನ್, ನೈಟ್ ಕರ್ಫ್ಯೂ ಜಾರಿ ಚಿಂತನೆ ಇಲ್ಲ ಕೊರೊನಾ ಕೇಸ್ ಹೆಚ್ಚುತ್ತಿದೆ. ಆದ್ರೆ ಲಾಕ್​ಡೌನ್ ಮಾಡುವ ಯೋಚನೆ ಇಲ್ಲ. ಹೀಗಾಗಿ ಜನ ನಮ್ಮ ಜೊತೆ ಕೈಜೋಡಿಸಬೇಕು. ಹೆಚ್ಚು ಜನ ಸೇರಲು ಬಿಡಲ್ಲ, ಕಾನೂನುಕ್ರಮ ಕೈಗೊಳ್ತೇವೆ. ಇದರ ಬಗ್ಗೆ ಚರ್ಚಿಸಲು ನಾಳೆ ತಜ್ಞರ ಸಭೆ ಕರೆದಿದ್ದೇವೆ. ಜನರು ಸಹಕರಿಸಿದ್ರೆ ಲಾಕ್‌ಡೌನ್ ಮಾಡದೇ ನಿಯಂತ್ರಣ ಮಾಡಬಹುದು. ರಾಜ್ಯದಲ್ಲಿ ಕೊವಿಡ್ ನಿಯಂತ್ರಿಸಬಹುದು ಎಂಬ ವಿಶ್ವಾಸವಿದೆ. ಮಹಾರಾಷ್ಟ್ರದಿಂದ ಬರುವವರನ್ನ ತಡೆಯಲು ಎಲ್ಲ ಕ್ರಮ ಕೈಗೊಳ್ಳಲಾಗುತ್ತೆ. ಲಾಕ್‌ಡೌನ್ ಮಾಡಿದ್ರೆ ವ್ಯಾಪಾರ ವಹಿವಾಟಿಗೆ ತೊಂದರೆಯಾಗುತ್ತೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಹೀಗಾಗಿ ಎಲ್ಲರೂ ಕೊವಿಡ್ ನಿಯಮ ಪಾಲಿಸುವುದು ಕಡ್ಡಾಯ ಎಂದರು.

ಇದನ್ನೂ ಓದಿ: ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂಬ ಡಿಕೆಶಿ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!