AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ […]

ಪ್ರಮಾಣ ವಚನಕ್ಕೆ ಅನುಮತಿ ಸಿಕ್ಕಿಲ್ಲ, ಇದು ರಾಜಕೀಯ ಹುನ್ನಾರ -ಡಿಕೆಶಿ
ಸಾಧು ಶ್ರೀನಾಥ್​
| Edited By: |

Updated on:Jun 01, 2020 | 3:02 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲು ಜೂನ್ 7ರಂದು ದಿನಾಂಕ ನಿಗದಿ ಮಾಡಲಾಗಿತ್ತು. ಆದ್ರೆ ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅಡ್ಡಿಯಾಗಿದೆ. ಇದರ ಹಿಂದೆ ರಾಜಕೀಯ ಹುನ್ನಾರ ಇರುವುದು ಸ್ಪಷ್ಟವಾಗಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೂನ್ 7ರಂದು ಪ್ರಮಾಣ ವಚನ ಸ್ವೀಕರಿಸಲು ಅನುಮತಿಗಾಗಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದೆ. ಪೊಲೀಸರಿಗೂ ಮನವಿ ಮಾಡಿದ್ದೆ. ಆದ್ರೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಲ್ಲಿ ಜೂನ್ 8ರವರೆಗೂ ಯಾವುದಕ್ಕೂ ಅನುಮತಿ ನೀಡುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಜೂನ್ 7ರಂದು ಕಾರ್ಯಕ್ರಮಕ್ಕೆ ಅವಕಾಶವಿಲ್ಲ ಎಂದಿದ್ದಾರೆ. KPCC ಅಧ್ಯಕ್ಷರಾಗಿ ಪದಗ್ರಹಣಕ್ಕೆ‌ ಸರ್ಕಾರ ಉದ್ದೇಶ ಪೂರ್ವಕವಾಗಿ ಅಡ್ಡಿ ಮಾಡುತ್ತಿದೆ ಎಂದು ಡಿಕೆಶಿ ಆರೋಪಿಸಿದರು.

ನಮ್ಮ ಕಾರ್ಯಕರ್ತರು ಜೂನ್ 7 ರಂದು ತಯಾರಿ ಮಾಡಿಕೊಂಡಿದ್ದಾರೆ. ಅಂದು ನಾವು ಕಾರ್ಯಕ್ರಮ ಮಾಡಿಕೊಳ್ಳಲು ಅಗಾದೆ ಇರಬಹುದು. ಜೂನ್ 8 ರಂದು ಲಾಕ್​ಡೌನ್ ಮುಗಿದ ಮೇಲು ಆಗಬಹುದು. ಕಾರ್ಯಕ್ರಮದಲ್ಲಿ 150 ಜನ ಸೇರೋಕು ನಮಗೆ ಅವಕಾಶ ಇಲ್ಲ. ಕಾನೂನು ವಿರುದ್ಧವಾಗಿ ನಾವು ಯಾವುದೇ ಕೆಲಸಗಳನ್ನ ಮಾಡುವುದಿಲ್ಲ.

ನಾನು ಅಧ್ಯಕ್ಷನಾದ್ರೂ ನಾನು ಕಾರ್ಯಕರ್ತ. ಸಿಎಂ ಹಾಗೂ ಗೃಹ ಸಚಿವರ ಬಳಿ ನಾನು ಕೇಳುತ್ತೇನೆ. ಅಲ್ಲಿಯವರೆಗೂ ನಿಮ್ಮ ನಿಮ್ಮ ಕೆಲಸಗಳನ್ನ ನೀವು ಮಾಡಿಕೊಂಡು ಹೋಗಿ. ಸರ್ಕಾರ ಅನುಮತಿ ಕೊಟ್ಟ ನಂತರ ದಿನಾಂಕವನ್ನ ಹೇಳುತ್ತೇವೆ. ನಮ್ಮ ಪಕ್ಷ ಜವಾಬ್ದಾರಿಯುತ ಪಕ್ಷವಾಗಿದೆ ಎಂದರು.

Published On - 2:28 pm, Mon, 1 June 20

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!