ಚುನಾವಣೆ ಘೋಷಣೆ ಮುನ್ನವೇ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಚುನಾವಣೆ ಘೋಷಣೆಗೆ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೇಳಿ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಚುನಾವಣೆ ಘೋಷಣೆ ಮುನ್ನವೇ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಕರ್ನಾಟಕ ಹೈಕೋರ್ಟ್
Follow us
|

Updated on: Apr 11, 2023 | 3:39 PM

ಬೆಂಗಳೂರು: ಚುನಾವಣೆ ಘೋಷಣೆ ಮುನ್ನವೇ ಸಾಮಗ್ರಿ ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಚುನಾವಣೆಗೂ ಮುನ್ನವೇ ಅಂದರೆ ಮಾರ್ಚ್ 19 ರಂದು ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣಾ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದರು. ಇದರ ವಿರುದ್ಧ ಇಷ್ತಿಯಾಕ್ ಅಹಮದ್ ಎಂಬುವರು ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ​, ಚುನಾವಣೆ ಘೋಷಣೆಗೆ ಮುನ್ನ ಶೋಧನೆಯ ಅಧಿಕಾರವಿಲ್ಲ ಎಂದು ಹೇಳಿ ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದ ಚುನಾವಣಾ ಅಧಿಕಾರಿಗಳ ಕ್ರಮ ರದ್ದುಗೊಳಿಸಿ ಆದೇಶಿಸಿದೆ.

ಇದನ್ನೂ ಓದಿ: ಮಾದರಿ ನೀತಿ ಸಂಹಿತೆ ಜಾರಿ: 10 ದಿನಗಳಲ್ಲಿ 100 ಕೋಟಿ ರೂ. ಮೌಲ್ಯದ ನಗದು, ವಸ್ತು ಜಪ್ತಿ

ಮಾರ್ಚ್ 19 ರಂದು ಬೆಂಗಳೂರಿನ ಶಿವಾಜಿನಗರ ಕ್ಷೇತ್ರದಲ್ಲಿ ಚುನಾವಣೆಗೆ ದಿನಾಂಕ ಘೋಷಣೆ ಮುನ್ನವೇ ಚುನಾವಣಾ ಅಧಿಕಾರಿಗಳು ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದರು. ಇದರ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದ ಇಷ್ತಿಯಾಕ್ ಅಹಮದ್, ಚುನಾವಣೆಗೆ ಇನ್ನೂ ದಿನಾಂಕ ಪ್ರಕಟವಾಗಿಲ್ಲ ಅದು ಹೇಗೆ ಚುನಾವಣಾಧಿಕಾರಿಗಳು ಆಹಾರ ಸಾಮಗ್ರಿಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಎಂದು ಪ್ರಶ್ನಿಸಿದ್ದರು.

ಮಾರ್ಚ್ 29ರಂದು ಕೇಂದ್ರ ಚುನಾವಣೆ ಆಯೋಗವು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿತ್ತು. ಅಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಇದು ಮೇ.10ರಂದು ಚುನಾವಣೆ ಮುಗಿಯುವವರೆಗೆ ಜಾರಿಯಲ್ಲಿರಲಿದೆ.

ಇನ್ನಷ್ಟು ಕರ್ನಾಟಕ ವಿಧಾನಸಭೆ ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು