AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊರ ರಾಜ್ಯದಿಂದ ಬರುವ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಮಾಡಲ್ಲ

ಬೆಂಗಳೂರು: ಲಾಕ್​ಡೌನ್ ಸಡಲಿಕೆಯಾಗಿ ಬೇರೆ ಬೇರೆ ರಾಜ್ಯಗಳಿಗೆ ಸುತ್ತಾಡಲು ಅನುಮತಿ ಸಿಕ್ಕಿದೆ. ಆದರೆ ಬೇರೆ ರಾಜ್ಯಗಳಿಗೆ ಹೋದ್ರೆ ಕ್ವಾರಂಟೇನ್ ಆಗಬೇಕಾಗುತ್ತೆ. ಕ್ವಾರಂಟೇನ್ ಭಯದಿಂದಲೇ ಕೆಲ ವ್ಯಾಪಾರಿಗಳು ಹೊರ ರಾಜ್ಯಗಳಿಗೆ ಹೋಗಿ ವ್ಯಾಪಾರ ಮಾಡಲಾಗದ ಪರಿಸ್ಥಿತಿ ಉಂಟಾಗಿತ್ತು. ಆದರೆ ಈಗ ರಾಜ್ಯ ಸರ್ಕಾರ ಅಂತಹ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಇಲ್ಲ ಎಂದು ಆದೇಶಿಸಿದೆ. ಹೊರ ರಾಜ್ಯದಿಂದ ಬರುವ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಇಲ್ಲ: ಹೊರ ರಾಜ್ಯಗಳಿಂದ ಬಂದು ತಮ್ಮ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಮಾಡುವುದಿಲ್ಲ. 7 ದಿನದೊಳಗೆ ವ್ಯವಹಾರ ಮುಗಿಸಿ […]

ಹೊರ ರಾಜ್ಯದಿಂದ ಬರುವ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಮಾಡಲ್ಲ
ಆಯೇಷಾ ಬಾನು
|

Updated on:Jun 04, 2020 | 3:17 PM

Share

ಬೆಂಗಳೂರು: ಲಾಕ್​ಡೌನ್ ಸಡಲಿಕೆಯಾಗಿ ಬೇರೆ ಬೇರೆ ರಾಜ್ಯಗಳಿಗೆ ಸುತ್ತಾಡಲು ಅನುಮತಿ ಸಿಕ್ಕಿದೆ. ಆದರೆ ಬೇರೆ ರಾಜ್ಯಗಳಿಗೆ ಹೋದ್ರೆ ಕ್ವಾರಂಟೇನ್ ಆಗಬೇಕಾಗುತ್ತೆ. ಕ್ವಾರಂಟೇನ್ ಭಯದಿಂದಲೇ ಕೆಲ ವ್ಯಾಪಾರಿಗಳು ಹೊರ ರಾಜ್ಯಗಳಿಗೆ ಹೋಗಿ ವ್ಯಾಪಾರ ಮಾಡಲಾಗದ ಪರಿಸ್ಥಿತಿ ಉಂಟಾಗಿತ್ತು. ಆದರೆ ಈಗ ರಾಜ್ಯ ಸರ್ಕಾರ ಅಂತಹ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಇಲ್ಲ ಎಂದು ಆದೇಶಿಸಿದೆ.

ಹೊರ ರಾಜ್ಯದಿಂದ ಬರುವ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಇಲ್ಲ: ಹೊರ ರಾಜ್ಯಗಳಿಂದ ಬಂದು ತಮ್ಮ ವ್ಯಾಪಾರ ಮಾಡುವ ವ್ಯಾಪಾರಸ್ಥರಿಗೆ ಕ್ವಾರಂಟೈನ್ ಮಾಡುವುದಿಲ್ಲ. 7 ದಿನದೊಳಗೆ ವ್ಯವಹಾರ ಮುಗಿಸಿ ವಾಪಸ್ ಹೋಗುವುದಾದ್ರೆ ಮಾತ್ರ ಅಂಥವರಿಗೆ ರಾಜ್ಯದಲ್ಲಿ 7 ದಿನ ಕ್ವಾರಂಟೈನ್ ಮಾಡುವುದಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಅವರು ಹಿಂತಿರುಗುವ ಬಗ್ಗೆ ಮಾಹಿತಿ ತೋರಿಸಬೇಕು. ರೈಲು, ವಿಮಾನ ಟಿಕೆಟ್ ಕಡ್ಡಾಯವಾಗಿ ತೋರಿಸಬೇಕಾಗುತ್ತದೆ. ಜತೆಗೆ ರಾಜ್ಯ ಸರ್ಕಾರದ ನಿಯಮಗಳನ್ನು ಸಹ ಪಾಲಿಸಬೇಕು.

Published On - 8:49 am, Thu, 4 June 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್