AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ: ಬಿಎಸ್ವೈ

ಬೆಳಗಾವಿ: ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ರಾಜ್ಯದ ಮುಖ್ಯಮಂತ್ರಿ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಿಂದ ದೊಡ್ಡ ಅನಾಹುತ ಆಗಿದೆ. ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ […]

ರೈತರ ಸಾಲವನ್ನ ಸಂಪೂರ್ಣವಾಗಿ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ: ಬಿಎಸ್ವೈ
ಸಾಧು ಶ್ರೀನಾಥ್​
|

Updated on:Oct 16, 2019 | 12:48 PM

Share

ಬೆಳಗಾವಿ: ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ರಾಜ್ಯದ ಮುಖ್ಯಮಂತ್ರಿ ಉತ್ತರಿಸಿದ್ದಾರೆ.

ಬೆಳಗಾವಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ‘ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ’ ಇವತ್ತಿನ ಹಣಕಾಸಿನ ಪರಿಸ್ಥಿತಿ, ನೆರೆ ಪ್ರವಾಹದಿಂದ ದೊಡ್ಡ ಅನಾಹುತ ಆಗಿದೆ. ಎಲ್ಲಾ ಕಾರ್ಯಕ್ರಮ ರದ್ದು ಮಾಡಿ ನೆರೆ ಪರಿಹಾರಕ್ಕೆ ಡೈವರ್ಟ್ ಮಾಡುವ ಪರಿಸ್ಥಿತಿ ಇದೆ. ಬೇರೆ ಯಾವುದನ್ನು ಮಾಡುವ ಪರಿಸ್ಥಿತಿ ಈಗ ಇಲ್ಲ ಅನ್ನೋ ಮಾತುಗಳನ್ನಾಡಿದ್ದಾರೆ.

ಅಲ್ಲದೆ ಪ್ರವಾಹದಿಂದ ರಾಜ್ಯದಲ್ಲಿ ದೊಡ್ಡ ಅನಾಹುತ ಆಗಿದೆ. ಹೀಗಾಗಿ ನಾವು ಪ್ರಮಾಣ ಮಾಡಿದಂತೆ ಬೆಳೆಗೆ ಹೆಚ್ಚು ಪರಿಹಾರ ಮತ್ತು ಮನೆ ಕಟ್ಟಿಕೊಳ್ಳಲು ಹೆಚ್ಚು ಪರಿಹಾರ ನೀಡುತ್ತಿದ್ದೇವೆ. ನಮ್ಮ ದೇಶದ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಪರಿಹಾರ ಕೊಟ್ಟ ಉದಾಹರಣೆ ಇಲ್ಲ. ಬೇರೆ ಯಾವುದನ್ನು ಮಾಡುವ ಸ್ಥಿತಿಯಲ್ಲಿ ನಾವು ಇಲ್ಲ. ಮನೆಯನ್ನು ಕಟ್ಟಲು 95 ಸಾವಿರ ಕೊಡುವ ಕಡೆ 5 ಲಕ್ಷ ರೂಪಾಯಿ ಜೊತೆಗೆ ಎಲ್ಲಾ ನಿರಾಶ್ರಿತರಿಗೆ 10 ಸಾವಿರ ಕೊಡುತ್ತಿದ್ದೇವೆ ಎಂದಿದ್ದಾರೆ.

ರಾಜ್ಯದ ರೈತರು ಈಗಾಗಲೇ ಪ್ರವಾಹದ ಅಟ್ಟಹಾಸಕ್ಕೆ ಸಿಲುಕಿ ಮನೆ ಮಠ ಕಳೆದುಕೊಂಡು ಒದ್ದಾಡುತ್ತಿದ್ದಾರೆ. ಸರ್ಕಾರದಿಂದ ಪ್ರವಾಹ ಪರಿಹಾರ ಸರಿಯಾಗಿ ರೈತರಿಗೆ ಸಿಗುತ್ತಿಲ್ಲ. ಇತ್ತ ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಿಎಂ ಹೇಳಿಕೆ ದೊಡ್ಡ ಶಾಕ್ ನೀಡಿದೆ.

Published On - 12:41 pm, Wed, 16 October 19

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್