AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೋ ವ್ಯಾಕ್ಸಿನ್ ನೋ ಶಾಪ್ ಓಪನ್’ ಬಾಗಲಕೋಟೆ ಡಿಸಿಯಿಂದ ವಿನೂತನ ಪ್ಲ್ಯಾನ್

ಅನ್‌ಲಾಕ್ ಬಳಿಕವೂ ಕೊವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅಂಗಡಿ ತೆರೆಯಲು ಅವಕಾಶ ನೀಡಲಾಗುತ್ತೆ ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ. ದಿನಸಿ ಅಂಗಡಿ, ಹೋಟೆಲ್, ಬಾರ್, ರೆಸ್ಟೊರೆಂಟ್, ಎಲೆಕ್ಟ್ರಿಕ್ ಅಂಗಡಿ, ಸಲೂನ್, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ಎಲ್ಲ ಅಂಗಡಿಗಳ ಮಾಲೀಕರಿಗೆ ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

‘ನೋ ವ್ಯಾಕ್ಸಿನ್ ನೋ ಶಾಪ್ ಓಪನ್’ ಬಾಗಲಕೋಟೆ ಡಿಸಿಯಿಂದ ವಿನೂತನ ಪ್ಲ್ಯಾನ್
ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ
TV9 Web
| Edited By: |

Updated on: Jun 10, 2021 | 10:47 AM

Share

ಬಾಗಲಕೋಟೆ: ಕೊರೊನಾ ನಿಯಂತ್ರಣಕ್ಕೆ ಬಾಗಲಕೋಟೆ ಡಿಸಿ ಹೊಸ ಪ್ಲ್ಯಾನ್ ಮಾಡಿದ್ದಾರೆ. ‘ನೋ ವ್ಯಾಕ್ಸಿನ್ ನೋ ಶಾಪ್ ಓಪನ್’ ಎಂಬ ನಿಯಮವನ್ನು ಬಾಗಲಕೋಟೆ ಡಿಸಿ ಕ್ಯಾಪ್ಟನ್ ರಾಜೇಂದ್ರ ಕೈಗೊಂಡಿದ್ದಾರೆ. ಈ ಮೂಲಕ ಜನರಿಗೆ ಲಸಿಕೆ ಹಾಕಿಸುವ ಗುರಿಯನ್ನು ಹೊಂದಿದ್ದಾರೆ.

ಅನ್‌ಲಾಕ್ ಬಳಿಕವೂ ಕೊವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದ್ದು ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಅಂಗಡಿ ತೆರೆಯಲು ಅವಕಾಶ ನೀಡಲಾಗುತ್ತೆ ಎಂಬ ನಿಯಮವನ್ನು ಜಾರಿಗೊಳಿಸಲಾಗಿದೆ. ದಿನಸಿ ಅಂಗಡಿ, ಹೋಟೆಲ್, ಬಾರ್, ರೆಸ್ಟೊರೆಂಟ್, ಎಲೆಕ್ಟ್ರಿಕ್ ಅಂಗಡಿ, ಸಲೂನ್, ಬೇಕರಿ, ಬಟ್ಟೆ ಅಂಗಡಿ ಸೇರಿದಂತೆ ಎಲ್ಲ ಅಂಗಡಿಗಳ ಮಾಲೀಕರಿಗೆ ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. ಅಂಗಡಿ ಮಾಲೀಕರು, ಅಲ್ಲಿ ಕೆಲಸ ಮಾಡುವವರು ಎಲ್ಲರೂ ಕೊವಿಡ್ ಲಸಿಕೆಯನ್ನು ಹಾಕಿಸಿಕೊಂಡಿರಬೇಕು. ಲಸಿಕೆ ಹಾಕಿಸಿಕೊಳ್ಳದಿದ್ದರೆ ಅಂಗಡಿ ತೆರೆಯಲು ಅವಕಾಶವಿಲ್ಲ.

ಒಂದು ವೇಳೆ ಲಸಿಕೆ ಪಡೆಯದೆ ಅಂಗಡಿ ತೆರೆದರೆ ಅಂಗಡಿ ಬಂದ್ ಮಾಡಿಸಲಾಗುವುದು. ಲಸಿಕೆ ಪಡೆದಿರುವ ಬಗ್ಗೆ ಮಾಲೀಕರು ದಾಖಲೆ ತೋರಿಸಬೇಕು. ಅನ್ಲಾಕ್ಗೂ ಮುನ್ನ ಆಧ್ಯತೆ ಮೇರೆಗೆ ಇಂತಹ ವರ್ಗದವರಿಗೆ ಲಸಿಕೆ ಪಡೆಯಲು ಅನುಕೂಲ ಕಲ್ಪಿಸುತ್ತೇವೆ. ಅಂಗಡಿ ಮಾಲೀಕರು ಜನರೊಂದಿಗೆ ನಿಕಟ ಸಂಪರ್ಕ ಹಿನ್ನೆಲೆಯಲ್ಲಿ ಲಸಿಕೆ ಪಡೆದರೆ ಮಾತ್ರ ಅವರಿಗೆ ಅನುಮತಿ ನೀಡಲಾಗುತ್ತೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ ಸೂಚಿಸಿದ್ದಾರೆ.

ಇದನ್ನೂ ಓದಿ: Coronavirus Cases in India: ಸತತ ಮೂರನೇ ದಿನ 1 ಲಕ್ಷಕ್ಕಿಂತ ಕಡಿಮೆ ಹೊಸ ಕೊವಿಡ್ ಪ್ರಕರಣ, 6148 ಮಂದಿ ಸಾವು

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?