Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವಾರ ಬೆಂಗಳೂರು ದಕ್ಷಿಣದಲ್ಲಿ ನೀರು ಬಿಡಲಿಲ್ಲ ಜಲಮಂಡಳಿ; ಈ ಬಾರಿ ಪಶ್ಚಿಮ ವಲಯದಲ್ಲಿ 2 ದಿನ ನೀರು ಬರಲ್ಲಾ!

ಜೂನ್ 23 ಬುಧವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 24ರ ಗುರುವಾರ ರಾತ್ರಿ 10 ಗಂಟೆಯವರೆಗೂ Local Shut Down ಹಾಗೂ ಅಗತ್ಯತೆಗೆ ಅನುಗುಣವಾಗಿ ಕಾವೇರಿ 4ನೇ ಹಂತ 1ನೇ ಘಟ್ಟದ 1 ಅಥವಾ 2 ಪಂಪ್ಗಳು ನಿಲ್ಲಿಸಲು ಅನುಮೋದಿಸಲಾಗಿದೆ.

ಕಳೆದ ವಾರ ಬೆಂಗಳೂರು ದಕ್ಷಿಣದಲ್ಲಿ ನೀರು ಬಿಡಲಿಲ್ಲ ಜಲಮಂಡಳಿ; ಈ ಬಾರಿ ಪಶ್ಚಿಮ ವಲಯದಲ್ಲಿ 2 ದಿನ ನೀರು ಬರಲ್ಲಾ!
Follow us
TV9 Web
| Updated By: ಆಯೇಷಾ ಬಾನು

Updated on:Jun 23, 2021 | 12:41 PM

ಬೆಂಗಳೂರು: 900 ಮಿ.ಮೀ ವ್ಯಾಸದ ನೀರಿನ ಪೈಪ್ ಲೈನ್ನಲ್ಲಿ ಸೋರುವಿಕೆ ಕಂಡು ಬಂದಿದ್ದು ಬಿಡಬ್ಲ್ಯೂಎಸ್ಎಸ್ಬಿ ಸರಿಪಡಿಸುತ್ತಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಬೆಂಗಳೂರು ಪಶ್ಚಿಮ ವಲಯದಲ್ಲಿ ನೀರು ಸರಬರಾಜು ನಿಲ್ಲಿಸಲಾಗುತ್ತಿದೆ. ಜೂನ್ 23 ಬುಧವಾರ ಬೆಳಗ್ಗೆ 6 ಗಂಟೆಯಿಂದ ಜೂನ್ 24ರ ಗುರುವಾರ ರಾತ್ರಿ 10 ಗಂಟೆಯವರೆಗೂ Local Shut Down ಹಾಗೂ ಅಗತ್ಯತೆಗೆ ಅನುಗುಣವಾಗಿ ಕಾವೇರಿ 4ನೇ ಹಂತ 1ನೇ ಘಟ್ಟದ 1 ಅಥವಾ 2 ಪಂಪ್ಗಳು ನಿಲ್ಲಿಸಲು ಅನುಮೋದಿಸಲಾಗಿದೆ.

ಇನ್ನು ಈ ಬಗ್ಗೆ ಬಿಡಬ್ಲ್ಯೂಎಸ್ಎಸ್ಬಿ ಪ್ರಕಟಣೆ ಹೊರಡಿಸಿದೆ. ನಾಗ್ಪುರ, ಮಹಾಲಕ್ಷ್ಮಿಪುರಂ, ಮಂಜುನಾಥ ನಗರ, ಶಿವನಗರ, ಮಹಾಗನಪತಿ ನಗರ, ತಿಮ್ಮಯ್ಯ ರಸ್ತೆ, ಬಸವೇಶ್ವರ ನಗರ. ಹೆಚ್ಬಿಸಿಎಸ್, ಶಕ್ತಿ ಗಣಪತಿ ನಗರ, ಶಂಕರ ಮಠ, ಕಮಲಾ ನಗರ, ಕಾಮಾಕ್ಷಿ ಪಾಳ್ಯ, ಶಾರದ ಕಾಲೋನಿ, ಬಿಇಎಮ್ಎಲ್ ಕಾಲೋನಿ, ಮೀನಾಕ್ಷಿ ನಗರ, ಬಾಲಾಜಿ ಲೇಔಟ್, ಮಲ್ಲತ್ ಹಳ್ಳಿ, ರೈಲ್ವೇ ಲೇಔಟ್ 2 ಸ್ಟೇಜ್, ಬಿಟಿಎಸ್ ಲೇಔಟ್, ಅಂಜನಾ ನಗರ, ಕೆಇಬಿ ರೋಡ್, ಬಡರಹಳ್ಳಿ,

ರಾಜೀವ್ ಗಾಂಧಿ ನಗರ, ಅಗ್ರಹಾರ ದಾಸರಭಾಲಿ, ಕೆಎಚ್‌ಬಿ 2 ನೇ ಹಂತ, ಪಾಪಯ್ಯ ಗಾರ್ಡನ್, ಮಹಾಲಕ್ಷ್ಮಿ ಲೇಔಟ್, ಸರಸ್ವತಿಪುರ, ಜೆಸಿ ನಗರ, ಕುರುಬರಹಳ್ಳಿ, ಸುಬ್ರಮಣ್ಯನಗರ ಎ, ಇ, ಡಿ ಬ್ಲಾಕ್, ಪ್ರಕಾಶ್ ನಗರ, ರಾಜಾಜಿನಗರ 1,2,3,4,5, 6ನೇ ಹಂತ ಮತ್ತು 1ಎನ್ ಬ್ಲಾಕ್, ಜೈ ಮಾರುತಿ ನಗರ, ಕಂಠೀರವ ನಗರ ಲೇಔಟ್, ನಂಜುಂಡೀಶ್ವರ ನಗರ, ಶ್ರೀ ಕಂಠೇಶ್ವರ ನಗರ, ಶಂಕರನಗರ, ಕೃಷ್ಣಾನಂದ ನಗರ, ಕೆಎಚ್‌ಬಿ ಕಾಲೋನಿ, ಜಾಸ್ಮಿನ್ ಗಾರ್ಡನ್, ವಿದ್ಯಾರಣ್ಯನಗರ, ಎನ್ಆರ್ ಗಾರ್ಡನ್, ಚೆಲುವಪ್ಪ ಗಾರ್ಡನ್, ಗಂಗಪ್ಪ ಗಾರ್ಡನ್, ಮಾಗಡಿ ರೋಡ್, ಕೆಪಿ ಅಗ್ರಹಾರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ. ಇನ್ನು ಇದೇ ರೀತಿ ಕಳೆದ ವಾರ ಎರಡು ದಿನ ಬೆಂಗಳೂರು ದಕ್ಷಿಣದಲ್ಲಿ ನೀರು ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: ದೇಶದ ಪ್ರಮುಖ 130 ಜಲಾಶಯಗಳಲ್ಲಿ 2020ಕ್ಕಿಂತ ಹೆಚ್ಚು ನೀರು ಸಂಗ್ರಹ

Published On - 12:39 pm, Wed, 23 June 21

ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಒಡಿಶಾದಲ್ಲಿ ಪೊಲೀಸರಿಂದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಜಲಫಿರಂಗಿ ಬಳಕೆ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ಯತ್ನಾಳ್ ಕಾಂಗ್ರೆಸ್​ಗೆ ಬರುತ್ತೇನೆಂದರೆ ಸ್ವಾಗತಿಸಲು ನಾನ್ಯಾರೂ ಅಲ್ಲ: ಶಾಸಕ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ನನ್ನ ಜಾತ್ರೆ ನಿಲ್ಸಿದ್ದೀರಿ.. 3 ದಿನದಲ್ಲಿ ಮೂರು ಹೆಣ ಬೀಳುತ್ತೆ ಎಂದ ಮಹಿಳೆ
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಉಚ್ಚಾಟನೆ ನಿರ್ಧಾರವನ್ನು ಪುನರ್​ಪರಿಶೀಲಿಸುವಂತೆ ಕೋರುವೆ: ಶ್ರೀರಾಮುಲು
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
ಗೆಸ್ಟ್​ ಹೌಸ್​​ನಲ್ಲೇ ತಮ್ಮ ಮಗನನ್ನು ಭೇಟಿಯಾದ ಬಸನಗೌಡ ಯತ್ನಾಳ್
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
VIDEO: ಕೆಎಲ್ ರಾಹುಲ್​ ಮಿಮಿಕ್​ಗೆ ಬಿದ್ದು ಬಿದ್ದು ನಕ್ಕ DC ಫ್ಯಾಮಿಲಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಜಾರಕಿಹೊಳಿ-ಕುಮಾರಸ್ವಾಮಿ ಭೇಟಿಯನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು: ರವಿ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ಇದು ಸಂಭ್ರಮಿಸುವ ಟೈಮಲ್ಲ, ಯತ್ನಾಳ್ ಕೊರತೆ ನೀಗಿಸುವೆಡೆ ಯೋಚಿಸಬೇಕು: ಸಂಸದ
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ನನಗೂ ನೋಟೀಸ್ ಜಾರಿಯಾಗಿದೆ, ಸಮರ್ಪಕ ಉತ್ತರ ನೀಡುತ್ತೇನೆ: ಸೋಮಶೇಖರ್
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ
ಸಿಎಂ ಆಗಲು ಕುಮಾರಸ್ವಾಮಿ ಬೆಂಬಲ ಕೇಳಿರಬಹುದು ಸತೀಶ್: ಜಿಟಿಡಿ