AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಲ್ಲದಿದ್ದರೂ ನನ್ನ ತಂದೆ ಬೆಡ್ ಸಿಗದೇ ಮೃತರಾಗಿದ್ದಾರೆ; ಟಿವಿ9 ಬಳಿ ಮಗನ ಕಣ್ಣೀರು

ನನ್ನ ತಂದೆಗೆ ಕೊರೊನಾ ಸೋಂಕಿಲ್ಲದಿದ್ದರೂ ಬೆಡ್ ಸಿಗದೇ ಇವತ್ತು (ಮೇ 2) ಸಾವನ್ನಪ್ಪಿದ್ದಾರೆ. ಯಡಿಯೂರಪ್ಪ, ಸುಧಾಕರ್ ಮನೆಯಲ್ಲಿ ಇದೇ ರೀತಿ ಆದಾಗ ಅವರಿಗೆ ನೋವು ಗೊತ್ತಾಗತ್ತೆ. ಆಗ ನಾನು ಮಾತನಾಡ್ತೀನಿ ಅಂತ ಟಿವಿ9 ಬಳಿ ತನ್ನ ತಂದೆಯನ್ನು ಕಳೆದುಕೊಂಡ ಮಗ ಕಣ್ಣೀರು ಹಾಕಿದ್ದಾರೆ.

ಕೊರೊನಾ ಸೋಂಕಿಲ್ಲದಿದ್ದರೂ ನನ್ನ ತಂದೆ ಬೆಡ್ ಸಿಗದೇ ಮೃತರಾಗಿದ್ದಾರೆ; ಟಿವಿ9 ಬಳಿ ಮಗನ ಕಣ್ಣೀರು
ಪ್ರಾತಿನಿಧಿಕ ಚಿತ್ರ
sandhya thejappa
|

Updated on:May 02, 2021 | 4:47 PM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದ ಶುರುವಾದ ಸಮಸ್ಯೆಗಳು ಒಂದೆರಡಲ್ಲ. ಕೆಲವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರೆ, ಇನ್ನು ಕೆಲವರು ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ. ಅಲ್ಲದೆ ಅದೆಷ್ಟೋ ಸೋಂಕಿತರ ಸಾವಿಗೆ ಬೆಡ್​ಗಳ ಕೊರತೆಯೂ ಪ್ರಮುಖ ಕಾರಣವಾಗಿದೆ. ಇದರ ಜೊತೆಗೆ ಕೊರೊನಾ ಸೋಂಕಿಲ್ಲದವರಿರೂ ಕೂಡಾ ಬೆಡ್​ಗಳ ಸಮಸ್ಯೆ ಕಾಡುತ್ತಿದೆ ಮತ್ತು ಸಾವನ್ನಪ್ಪುತ್ತಿದ್ದಾರೆ.

ನನ್ನ ತಂದೆಗೆ ಕೊರೊನಾ ಸೋಂಕಿಲ್ಲದಿದ್ದರೂ ಬೆಡ್ ಸಿಗದೇ ಇವತ್ತು (ಮೇ 2) ಸಾವನ್ನಪ್ಪಿದ್ದಾರೆ. ಯಡಿಯೂರಪ್ಪ, ಸುಧಾಕರ್ ಮನೆಯಲ್ಲಿ ಇದೇ ರೀತಿ ಆದಾಗ ಅವರಿಗೆ ನೋವು ಗೊತ್ತಾಗತ್ತೆ. ಆಗ ನಾನು ಮಾತನಾಡ್ತೀನಿ ಅಂತ ಟಿವಿ9 ಬಳಿ ತನ್ನ ತಂದೆಯನ್ನು ಕಳೆದುಕೊಂಡ ಮಗ ಕಣ್ಣೀರು ಹಾಕಿದ್ದಾರೆ.

ತಂದೆಗೆ ಉಸಿರಾಟ ಸಮಸ್ಯೆ ಅಂತ ಹೊಗದ ಆಸ್ಪತ್ರೆ ಇಲ್ಲ. ಸರ್ಕಾರಿ, ಖಾಸಗಿ ಎಲ್ಲಾ ಆಸ್ಪತ್ರೆ ಅಲೆದರೂ ನಾನ್ ಕೊವಿಡ್​ಗೆ ಬೆಡ್ ಇಲ್ಲ. ಕೊನೆಗೆ ನನ್ನ ಮನೆಯಲ್ಲೇ ಸಾಧ್ಯವಾದಷ್ಟು ಆಕ್ಸಿಜನ್ ಕೊಡಿಸಿದ್ದೆ. ಬಿಬಿಎಂಪಿಯವರು ನಮ್ಮ ಪ್ರಯತ್ನ ಮಾಡುತಿದ್ದೇವೆ. ಆದೆರ ಬೆಡ್ ಇಲ್ಲ ಎಂದಿದ್ದರು. ನನ್ನ ತಂದೆಯನ್ನು ಇವರೆಲ್ಲರೂ ಸೇರಿ ಮನೆಯಲ್ಲೇ ಸಾಯಿಸಿದ್ದಾರೆ.

ಎಲ್ಲಾ ಕಡೆ ಬೆಡ್ ಇಟ್ಟಿದಿವಿ, ಯಾವುದೇ ಸಮಸ್ಯೆ ಇಲ್ಲ ಅಂತ ಸುಧಾಕರ್, ಯಡಿಯೂರಪ್ಪರವರು ಹೇಳುತ್ತಾರೆ. ಆದರೆ ನಾನು ಎಲ್ಲಾ ಕಡೆ ಹುಡುಕಿದರೂ ಎಲ್ಲೂ ಇಲ್ಲ. ಓಟ್ ಬೇಕಾದಾಗ ಮಾತ್ರ ಬರುತ್ತಾರೆ. ಸತ್ತರೆ ಯಾರು ಬಂದು ಸಹಾಯ ಮಾಡುತ್ತಿಲ್ಲ ಎಂದು ಮಗ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ

ಕೊರೊನಾ ನಿರ್ವಹಣೆ ವಿಚಾರದಲ್ಲಿ ತಹಶೀಲ್ದಾರ್‌ ಕರ್ತವ್ಯ ಲೋಪ; ಮೈಸೂರು ಡಿಸಿ ರೋಹಿಣಿ ಸಿಂಧೂರಿಯಿಂದ ನೋಟಿಸ್ ಜಾರಿ

ಮಹಿಳೆಯ ಶವದ ಮೇಲಿದ್ದ ಚಿನ್ನಾಭರಣ ಕಳ್ಳತನ; ಚಿಕ್ಕಬಳ್ಳಾಪುರ ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ

(Non Corona man is dying without getting a bed in hospital)

Published On - 4:40 pm, Sun, 2 May 21

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್