AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಸೈಟ್ ಖರೀದಿಗೂ ಮುನ್ನ ಇರಲಿ ಎಚ್ಚರ! ರೈತ ಸಂಘದ ರಾಜ್ಯಾಧ್ಯಕ್ಷನಿಂದ 50 ಜನರಿಗೆ ಮೋಸ

ಬೆಂಗಳೂರು: ಬಿಡಿಎ ಸೈಟ್ ತೆಗೆದುಕೊಳ್ಳುವ ಮುನ್ನ ಇರಲಿ ಎಚ್ಚರ.. ಯಾಕಂದ್ರೆ ನಗರದಲ್ಲಿ ರಿಯಲ್ ಎಸ್ಟೇಟ್ ಸೈಟ್ ವಂಚಕರ ಜಾಲ ತಲೆ ಎತ್ತಿದೆ. ನೀವು ಸ್ವಲ್ಪ ಯಾಮಾರಿದ್ರು ಲಕ್ಷ ಲಕ್ಷ ಹಣ ಮೋಸ ಮಾಡಿ ಮಕ್ಮಲ್ ಟೋಪಿ ಹಾಕ್ತಾರೆ. ಉತ್ತರ ಕರ್ನಾಟಕ ಪ್ರದೇಶ ರೈತ ಸಂಘದ ರಾಜ್ಯಾಧ್ಯಕ್ಷ ವಿಜಯನಂದಸ್ವಾಮಿ ಎಂಬುವವರು ಬಿಡಿಎ ನಿವೇಶನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ. ಬಿಡಿಎ ಆಯುಕ್ತರ ನಕಲಿ ಸಹಿ ಮತ್ತು ಸ್ಟ್ಯಾಂಪ್ ಬಳಸಿ ಸುಮಾರು 50 ಜನರಿಗೆ ಟೋಪಿ ಹಾಕಿದ್ದಾರೆ. ಪ್ರತಿಯೊಬ್ಬರಿಂದಲೂ 50 […]

BDA ಸೈಟ್ ಖರೀದಿಗೂ ಮುನ್ನ ಇರಲಿ ಎಚ್ಚರ! ರೈತ ಸಂಘದ ರಾಜ್ಯಾಧ್ಯಕ್ಷನಿಂದ 50 ಜನರಿಗೆ ಮೋಸ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 12, 2020 | 2:20 PM

Share

ಬೆಂಗಳೂರು: ಬಿಡಿಎ ಸೈಟ್ ತೆಗೆದುಕೊಳ್ಳುವ ಮುನ್ನ ಇರಲಿ ಎಚ್ಚರ.. ಯಾಕಂದ್ರೆ ನಗರದಲ್ಲಿ ರಿಯಲ್ ಎಸ್ಟೇಟ್ ಸೈಟ್ ವಂಚಕರ ಜಾಲ ತಲೆ ಎತ್ತಿದೆ. ನೀವು ಸ್ವಲ್ಪ ಯಾಮಾರಿದ್ರು ಲಕ್ಷ ಲಕ್ಷ ಹಣ ಮೋಸ ಮಾಡಿ ಮಕ್ಮಲ್ ಟೋಪಿ ಹಾಕ್ತಾರೆ.

ಉತ್ತರ ಕರ್ನಾಟಕ ಪ್ರದೇಶ ರೈತ ಸಂಘದ ರಾಜ್ಯಾಧ್ಯಕ್ಷ ವಿಜಯನಂದಸ್ವಾಮಿ ಎಂಬುವವರು ಬಿಡಿಎ ನಿವೇಶನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ. ಬಿಡಿಎ ಆಯುಕ್ತರ ನಕಲಿ ಸಹಿ ಮತ್ತು ಸ್ಟ್ಯಾಂಪ್ ಬಳಸಿ ಸುಮಾರು 50 ಜನರಿಗೆ ಟೋಪಿ ಹಾಕಿದ್ದಾರೆ. ಪ್ರತಿಯೊಬ್ಬರಿಂದಲೂ 50 ಸಾವಿರ ದಿಂದ 3 ಲಕ್ಷದವರೆಗೆ ಹಣ ಪಡೆದಿದ್ದಾರೆ.

ಬಿಡಿಎ ಸೈಟ್ ಕೊಡಿಸ್ತೀನಿ ಅಂತ ದುಡ್ಡು ಕಿತ್ತುಕೊಂಡು ನಕಲಿ ಸೈಟ್ ನೀಡಿದ್ದಾರೆ. ಸೈಟ್ ಅಸಲಿಯತ್ತನ್ನ ತಿಳಿದುಕೊಳ್ಳದೆ ಮೋಸ ಹೋಗಿದ್ದ ವ್ಯಕ್ತಿ ಬಿಡಿಎಗೆ ಬಂದು ತನಗಾಗಿರುವ ಮೋಸದ ಬಗ್ಗೆ ಹೇಳಿದಾಗಲೇ ಪ್ರಕರಣ ಬಯಲಾಗಿದೆ. ಬಿಡಿಎ ಟೀಂ ಅಕ್ರಮ ಜಾಲದ ವಂಚಕನ ಹುಡುಕಾಟದಲ್ಲಿದೆ. ಈ ಸಂಬಂಧ ಶೇಷಾದ್ರಿ ಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ವಂಚನೆ ಪ್ರಕರಣಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಬಿಡಿಎ ಆಯುಕ್ತ ಡಾ ಹೆಚ್.ಆರ್.ಮಹಾದೇವ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Published On - 11:29 am, Fri, 12 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?