AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BDA ಸೈಟ್ ಖರೀದಿಗೂ ಮುನ್ನ ಇರಲಿ ಎಚ್ಚರ! ರೈತ ಸಂಘದ ರಾಜ್ಯಾಧ್ಯಕ್ಷನಿಂದ 50 ಜನರಿಗೆ ಮೋಸ

ಬೆಂಗಳೂರು: ಬಿಡಿಎ ಸೈಟ್ ತೆಗೆದುಕೊಳ್ಳುವ ಮುನ್ನ ಇರಲಿ ಎಚ್ಚರ.. ಯಾಕಂದ್ರೆ ನಗರದಲ್ಲಿ ರಿಯಲ್ ಎಸ್ಟೇಟ್ ಸೈಟ್ ವಂಚಕರ ಜಾಲ ತಲೆ ಎತ್ತಿದೆ. ನೀವು ಸ್ವಲ್ಪ ಯಾಮಾರಿದ್ರು ಲಕ್ಷ ಲಕ್ಷ ಹಣ ಮೋಸ ಮಾಡಿ ಮಕ್ಮಲ್ ಟೋಪಿ ಹಾಕ್ತಾರೆ. ಉತ್ತರ ಕರ್ನಾಟಕ ಪ್ರದೇಶ ರೈತ ಸಂಘದ ರಾಜ್ಯಾಧ್ಯಕ್ಷ ವಿಜಯನಂದಸ್ವಾಮಿ ಎಂಬುವವರು ಬಿಡಿಎ ನಿವೇಶನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ. ಬಿಡಿಎ ಆಯುಕ್ತರ ನಕಲಿ ಸಹಿ ಮತ್ತು ಸ್ಟ್ಯಾಂಪ್ ಬಳಸಿ ಸುಮಾರು 50 ಜನರಿಗೆ ಟೋಪಿ ಹಾಕಿದ್ದಾರೆ. ಪ್ರತಿಯೊಬ್ಬರಿಂದಲೂ 50 […]

BDA ಸೈಟ್ ಖರೀದಿಗೂ ಮುನ್ನ ಇರಲಿ ಎಚ್ಚರ! ರೈತ ಸಂಘದ ರಾಜ್ಯಾಧ್ಯಕ್ಷನಿಂದ 50 ಜನರಿಗೆ ಮೋಸ
ಆಯೇಷಾ ಬಾನು
|

Updated on:Jun 12, 2020 | 2:20 PM

Share

ಬೆಂಗಳೂರು: ಬಿಡಿಎ ಸೈಟ್ ತೆಗೆದುಕೊಳ್ಳುವ ಮುನ್ನ ಇರಲಿ ಎಚ್ಚರ.. ಯಾಕಂದ್ರೆ ನಗರದಲ್ಲಿ ರಿಯಲ್ ಎಸ್ಟೇಟ್ ಸೈಟ್ ವಂಚಕರ ಜಾಲ ತಲೆ ಎತ್ತಿದೆ. ನೀವು ಸ್ವಲ್ಪ ಯಾಮಾರಿದ್ರು ಲಕ್ಷ ಲಕ್ಷ ಹಣ ಮೋಸ ಮಾಡಿ ಮಕ್ಮಲ್ ಟೋಪಿ ಹಾಕ್ತಾರೆ.

ಉತ್ತರ ಕರ್ನಾಟಕ ಪ್ರದೇಶ ರೈತ ಸಂಘದ ರಾಜ್ಯಾಧ್ಯಕ್ಷ ವಿಜಯನಂದಸ್ವಾಮಿ ಎಂಬುವವರು ಬಿಡಿಎ ನಿವೇಶನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ. ಬಿಡಿಎ ಆಯುಕ್ತರ ನಕಲಿ ಸಹಿ ಮತ್ತು ಸ್ಟ್ಯಾಂಪ್ ಬಳಸಿ ಸುಮಾರು 50 ಜನರಿಗೆ ಟೋಪಿ ಹಾಕಿದ್ದಾರೆ. ಪ್ರತಿಯೊಬ್ಬರಿಂದಲೂ 50 ಸಾವಿರ ದಿಂದ 3 ಲಕ್ಷದವರೆಗೆ ಹಣ ಪಡೆದಿದ್ದಾರೆ.

ಬಿಡಿಎ ಸೈಟ್ ಕೊಡಿಸ್ತೀನಿ ಅಂತ ದುಡ್ಡು ಕಿತ್ತುಕೊಂಡು ನಕಲಿ ಸೈಟ್ ನೀಡಿದ್ದಾರೆ. ಸೈಟ್ ಅಸಲಿಯತ್ತನ್ನ ತಿಳಿದುಕೊಳ್ಳದೆ ಮೋಸ ಹೋಗಿದ್ದ ವ್ಯಕ್ತಿ ಬಿಡಿಎಗೆ ಬಂದು ತನಗಾಗಿರುವ ಮೋಸದ ಬಗ್ಗೆ ಹೇಳಿದಾಗಲೇ ಪ್ರಕರಣ ಬಯಲಾಗಿದೆ. ಬಿಡಿಎ ಟೀಂ ಅಕ್ರಮ ಜಾಲದ ವಂಚಕನ ಹುಡುಕಾಟದಲ್ಲಿದೆ. ಈ ಸಂಬಂಧ ಶೇಷಾದ್ರಿ ಪುರಂ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸ್ ದಾಖಲಾಗಿದ್ದು, ವಂಚನೆ ಪ್ರಕರಣಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕೆಂದು ಬಿಡಿಎ ಆಯುಕ್ತ ಡಾ ಹೆಚ್.ಆರ್.ಮಹಾದೇವ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Published On - 11:29 am, Fri, 12 June 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?