AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಧರಿಸದ ದಂಪತಿಗೆ ದಂಡ, ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆಂದ ಗಂಡ! ವಿಡಿಯೋ ವೈರಲ್

ಮಾಸ್ಕ್​ ಧರಿಸದ ಮಹಿಳೆಯನ್ನು ಡಿಸಿ ಹಾಗೂ ತಹಶೀಲ್ದಾರರು ತಡೆದಿದ್ದಕ್ಕಾಗಿ ದಂಪತಿ ಜಗಳವಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಾಸ್ಕ್​ ಧರಿಸದ ದಂಪತಿಗೆ ದಂಡ, ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆಂದ ಗಂಡ! ವಿಡಿಯೋ ವೈರಲ್
ಮಾಸ್ಕ್​ ಧರಿಸದ ಮಹಿಳೆಯನ್ನು ಪ್ರಶ್ನಿಸಿದ್ದಕ್ಕಾಗಿ ಜಗಳವಾಡಿದ ದಂಪತಿ
shruti hegde
| Edited By: |

Updated on: Mar 19, 2021 | 2:44 PM

Share

ಹುಬ್ಬಳ್ಳಿ: ಮಾಸ್ಕ್​ ಧರಿಸದ ಮಹಿಳೆಯನ್ನು ಡಿಸಿ ಹಾಗೂ ತಹಶೀಲ್ದಾರರು ತಡೆದಿದ್ದಕ್ಕಾಗಿ ದಂಡ ಕಟ್ಟೋದಿಲ್ಲ. ನಾನು ಯಾರು ಗೊತ್ತಾ? ಎಂದು ಮಹಿಳೆ ಪತಿ ಜಗಳವಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಘಟನೆ ನಿನ್ನೆ ಸಂಜೆ (ಮಾರ್ಚ್​ 18) ಜಿಲ್ಲೆಯ ಅರ್ಬನ್ ಓಯಾಸಿಸ್ ಮಾಲ್​ನಲ್ಲಿ ನಡೆದಿದೆ.

ಮಾಸ್ಕ್​ ಹಾಕದಿರುವುದಕ್ಕೆ ದಂಡ ಕಟ್ಟುವುದಿಲ್ಲ. ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆ? ನಾನು ದಲಿತ ಮುಖಂಡ ಇದೀನಿ ಗೊತ್ತಾಯಿತಾ? ಎಂದು ಮಹಿಳೆಯ ಪತಿ ಪ್ರಶ್ನಿಸಿದ್ದಾರೆ. ಮಾಸ್ಕ್​ ಧರಿಸದಿದ್ದಕ್ಕೆ ದಂಪತಿಗೆ ಪಾಲಿಕೆ ಸಿಬ್ಬಂದಿ ದಂಡ ವಿಧಿಸಿದ್ದಾರೆ. ನಾವು ದಂಡ ಕಟ್ಟುವುದಿಲ್ಲ. 250 ರೂಪಾಯಿ ಹಣ ಕಟ್ಟಲು ನನ್ನ ಬಳಿ ಹಣ ಇಲ್ಲ ಎಂದು ತಕರಾರು ಮಾಡಿದ್ದಾರೆ. ಡಿಸಿ ಇದ್ದರೆ ನಾನು ಏನು ಮಾಡಲಿ? ನಾನು ದಂಡ ಕಟ್ಟುವುದಿಲ್ಲ. ನನ್ನ ಹೆಂಡತಿಯನ್ನು ಹ್ಯಾಂಗ್ ನಿಲ್ಲಿಸಿದ್ರಿ? ಹೌದು ಮಾಸ್ಕ್ ಬಿಟ್ಟು ಬಂದಿದೀವಿ. ನಾನು ದಲಿತ ಮುಖಂಡ ಇದೀನ ಗೊತ್ತಾಯಿತಾ? ಎಂದು ತಹಶಿಲ್ದಾರರಿಗೆ ಮಹಿಳೆಯ ಪತಿ ಧಮ್ಕಿ ಹಾಕಿರುವ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: Rashmika Mandanna: ಕೆಸರು ಗದ್ದೆಯಲ್ಲಿ ಕೃಷಿ ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ! ವಿಡಿಯೋ ವೈರಲ್​

ಮಂತ್ರಾಲಯದ ಗೋಶಾಲೆಯಲ್ಲಿ ಕಾಲ ಕಳೆದ ಡಿ ಬಾಸ್​ ದರ್ಶನ್​! ವಿಡಿಯೋ ವೈರಲ್​

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ