AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಧರಿಸದ ದಂಪತಿಗೆ ದಂಡ, ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆಂದ ಗಂಡ! ವಿಡಿಯೋ ವೈರಲ್

ಮಾಸ್ಕ್​ ಧರಿಸದ ಮಹಿಳೆಯನ್ನು ಡಿಸಿ ಹಾಗೂ ತಹಶೀಲ್ದಾರರು ತಡೆದಿದ್ದಕ್ಕಾಗಿ ದಂಪತಿ ಜಗಳವಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಮಾಸ್ಕ್​ ಧರಿಸದ ದಂಪತಿಗೆ ದಂಡ, ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆಂದ ಗಂಡ! ವಿಡಿಯೋ ವೈರಲ್
ಮಾಸ್ಕ್​ ಧರಿಸದ ಮಹಿಳೆಯನ್ನು ಪ್ರಶ್ನಿಸಿದ್ದಕ್ಕಾಗಿ ಜಗಳವಾಡಿದ ದಂಪತಿ
shruti hegde
| Edited By: ಸಾಧು ಶ್ರೀನಾಥ್​|

Updated on: Mar 19, 2021 | 2:44 PM

Share

ಹುಬ್ಬಳ್ಳಿ: ಮಾಸ್ಕ್​ ಧರಿಸದ ಮಹಿಳೆಯನ್ನು ಡಿಸಿ ಹಾಗೂ ತಹಶೀಲ್ದಾರರು ತಡೆದಿದ್ದಕ್ಕಾಗಿ ದಂಡ ಕಟ್ಟೋದಿಲ್ಲ. ನಾನು ಯಾರು ಗೊತ್ತಾ? ಎಂದು ಮಹಿಳೆ ಪತಿ ಜಗಳವಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಘಟನೆ ನಿನ್ನೆ ಸಂಜೆ (ಮಾರ್ಚ್​ 18) ಜಿಲ್ಲೆಯ ಅರ್ಬನ್ ಓಯಾಸಿಸ್ ಮಾಲ್​ನಲ್ಲಿ ನಡೆದಿದೆ.

ಮಾಸ್ಕ್​ ಹಾಕದಿರುವುದಕ್ಕೆ ದಂಡ ಕಟ್ಟುವುದಿಲ್ಲ. ನನ್ನ ಹೆಂಡತಿಯನ್ನು ತಡೆದಿದ್ದು ಯಾಕೆ? ನಾನು ದಲಿತ ಮುಖಂಡ ಇದೀನಿ ಗೊತ್ತಾಯಿತಾ? ಎಂದು ಮಹಿಳೆಯ ಪತಿ ಪ್ರಶ್ನಿಸಿದ್ದಾರೆ. ಮಾಸ್ಕ್​ ಧರಿಸದಿದ್ದಕ್ಕೆ ದಂಪತಿಗೆ ಪಾಲಿಕೆ ಸಿಬ್ಬಂದಿ ದಂಡ ವಿಧಿಸಿದ್ದಾರೆ. ನಾವು ದಂಡ ಕಟ್ಟುವುದಿಲ್ಲ. 250 ರೂಪಾಯಿ ಹಣ ಕಟ್ಟಲು ನನ್ನ ಬಳಿ ಹಣ ಇಲ್ಲ ಎಂದು ತಕರಾರು ಮಾಡಿದ್ದಾರೆ. ಡಿಸಿ ಇದ್ದರೆ ನಾನು ಏನು ಮಾಡಲಿ? ನಾನು ದಂಡ ಕಟ್ಟುವುದಿಲ್ಲ. ನನ್ನ ಹೆಂಡತಿಯನ್ನು ಹ್ಯಾಂಗ್ ನಿಲ್ಲಿಸಿದ್ರಿ? ಹೌದು ಮಾಸ್ಕ್ ಬಿಟ್ಟು ಬಂದಿದೀವಿ. ನಾನು ದಲಿತ ಮುಖಂಡ ಇದೀನ ಗೊತ್ತಾಯಿತಾ? ಎಂದು ತಹಶಿಲ್ದಾರರಿಗೆ ಮಹಿಳೆಯ ಪತಿ ಧಮ್ಕಿ ಹಾಕಿರುವ ವಿಡಿಯೋ ವೈರಲ್​ ಆಗಿದೆ.

ಇದನ್ನೂ ಓದಿ: Rashmika Mandanna: ಕೆಸರು ಗದ್ದೆಯಲ್ಲಿ ಕೃಷಿ ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ! ವಿಡಿಯೋ ವೈರಲ್​

ಮಂತ್ರಾಲಯದ ಗೋಶಾಲೆಯಲ್ಲಿ ಕಾಲ ಕಳೆದ ಡಿ ಬಾಸ್​ ದರ್ಶನ್​! ವಿಡಿಯೋ ವೈರಲ್​

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್