ಪಕ್ಷಕ್ಕಾಗಿ ಬಹಳ ದುಡಿದಿರುವ ಈಶ್ವರಪ್ಪ ಮಗನಿಗಾಗಿ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನೂ ಇಲ್ಲ: ಅರ್ ಅಶೋಕ, ಹಿರಿಯ ಬಿಜೆಪಿ ನಾಯಕ

ಅವರು ಮಗನಿಗೆ ಟಿಕೆಟ್ ಕೇಳಿರುವುದರಲ್ಲಿ ತಪ್ಪೇನೂ ಇಲ್ಲ, ಯಾಕೆಂದರೆ ಪಕ್ಷದ ಸಂಘಟನೆಯಲ್ಲಿ ಅವರು ನಿರ್ವಹಿಸಿರುವ ಪಾತ್ರ ದೊಡ್ಡದು ಎಂದು ಅಶೋಕ ಹೇಳಿದರು. ಈಶ್ವರಪ್ಪ ಮಗ ಕಾಂತೇಶ್ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಲು ತಾನು ಪ್ರಯತ್ನಿಸುತ್ತೇನೆ ಮತ್ತು ಈ ವಿಷಯದಲ್ಲಿ ಕೇಂದ್ರೀಯ ನಾಯಕರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಅಶೋಕ ಹೇಳಿದರು.

ಪಕ್ಷಕ್ಕಾಗಿ ಬಹಳ ದುಡಿದಿರುವ ಈಶ್ವರಪ್ಪ ಮಗನಿಗಾಗಿ ಟಿಕೆಟ್ ಕೇಳಿದ್ದರಲ್ಲಿ ತಪ್ಪೇನೂ ಇಲ್ಲ: ಅರ್ ಅಶೋಕ, ಹಿರಿಯ ಬಿಜೆಪಿ ನಾಯಕ
|

Updated on: Mar 16, 2024 | 2:51 PM

ಕಲಬುರಗಿ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೇರೆ ಬೇರೆ ಕ್ಷೇತ್ರಗಳಿಂದ ಬಿಜೆಪಿ ಅಬ್ಯರ್ಥಿಗಳ ಹೆಸರು ಘೋಷಣೆಯಾಗಿರುವುದು ಸತ್ಯ ಆದರೆ, ಪಕ್ಷದ ನಿಜವಾದ ಉಮೇದುವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi), ಪೋಲಿಂಗ್ ಬೂತ್ ಗೆ (polling booth) ಹೋಗುವ ಮತದಾರ ತನ್ನ ಹಕ್ಕನ್ನು ಚಲಾಯಿಸುವಾಗ ಬಿಜೆಪಿ ಅಭ್ಯರ್ಥಿಯ ಹೆಸರು ನೋಡದೆ ಮೋದಿಯವರ ಹೆಸರು ನೆನಪಿಸಿಕೊಂಡು ವೋಟು ಮಾಡಲಿದ್ದಾನೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ (R Ashoka) ಹೇಳಿದರು. ನಗರದ ವಿಮಾನ ನಿಲ್ದಾಣ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಪಕ್ಷಕ್ಕಾಗಿ ದಶಕಗಳಿಂದ ದುಡಿದಿರುವ ಕೆಎಸ್ ಈಶ್ವರಪ್ಪನವರಿಗೆ ನಿರಾಶೆಯಾಗಿರುವುದು ಸ್ವಾಭಾವಿಕ, ಅವರು ಮಗನಿಗೆ ಟಿಕೆಟ್ ಕೇಳಿರುವುದರಲ್ಲಿ ತಪ್ಪೇನೂ ಇಲ್ಲ, ಯಾಕೆಂದರೆ ಪಕ್ಷದ ಸಂಘಟನೆಯಲ್ಲಿ ಅವರು ನಿರ್ವಹಿಸಿರುವ ಪಾತ್ರ ದೊಡ್ಡದು ಎಂದು ಅಶೋಕ ಹೇಳಿದರು. ಈಶ್ವರಪ್ಪ ಮಗ ಕಾಂತೇಶ್ ಅವರಿಗೆ ಸೂಕ್ತ ಸ್ಥಾನಮಾನ ಕಲ್ಪಿಲು ತಾನು ಪ್ರಯತ್ನಿಸುತ್ತೇನೆ ಮತ್ತು ಈ ವಿಷಯದಲ್ಲಿ ಕೇಂದ್ರೀಯ ನಾಯಕರ ಜೊತೆ ಮಾತುಕತೆ ನಡೆಸುತ್ತೇನೆ ಎಂದು ಅಶೋಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ: ಆರ್ ಅಶೋಕ ವಾಗ್ದಾಳಿ

Follow us
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ದರ್ಶನ್ ಕುಟುಂಬ  ಜೊತೆ ನಿರಂತರವಾಗಿ ಸಂಪರ್ಕದಲ್ಲಿರುವೆ: ಸುಮಲತಾ ಅಂಬರೀಶ್
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಶ್ರೀರಾಮ ಮಂದಿರ ಮೇಲ್ಚಾವಣಿ ಸೋರಿಕೆಗೆ ಪೇಜಾವರಶ್ರೀ ಸ್ಪಷ್ಟನೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ಮುಂಬೈ: ಮುಗಿಲು ಮುಟ್ಟಿದ ಸಂಭ್ರಮ: ರೋಹಿತ್​, ಕೊಹ್ಲಿ ಪರ ಫ್ಯಾನ್ಸ್​ ಘೋಷಣೆ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ರಾಮನಗರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಡಿಕೆಶಿ ಆಶಯಕ್ಕೆ ರಾಜಣ್ಣ ಸ್ವಾಗತ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ಟೀಮ್ ಇಂಡಿಯಾ ವಿಜಯೋತ್ಸವ: ಎಲ್ಲಿ ನೋಡಿದರಲ್ಲಿ ಜನ, ಅಭಿಮಾನಿಗಳ ಸಂಭ್ರಮ
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ದರ್ಶನ್​ ಈಗ ಜಾಮೀನು ಕೇಳೋಕೆ ಆಗಲ್ಲ: ಕಾರಣ ತಿಳಿಸಿದ ಲಾಯರ್​
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಮುಂಬೈನಲ್ಲಿ ಟೀಂ ಇಂಡಿಯಾ ಭರ್ಜರಿ ರೋಡ್​ ಶೋ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ
ಜಮೀನು ಬೆಲೆ ₹ 62 ಕೋಟಿ ಆಗುತ್ತೆ, ಮುಡಾ ನಮಗೆ ಹಣ ಕೊಡಲಿ: ಸಿದ್ದರಾಮಯ್ಯ