AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸೂಚನೆ

ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಹೀಗಿದ್ದರೂ ಒಂದಷ್ಟು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬಂದಿದೆ. ಇಂತಹವರ ವಿರುದ್ಧ ಕ್ರಮಕ್ಕೆ ಮುಂದಾದ ಸಂಚಾರಿ ಪೊಲೀಸರು, ಡಿಎಲ್ ಅಮಾನತಿಗೆ ಸೂಚನೆ ನೀಡಿದ್ದಾರೆ.

ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸೂಚನೆ
ಪದೇ ಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುವವರ ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸೂಚನೆ
Kiran Surya
| Edited By: |

Updated on: Jan 09, 2024 | 2:59 PM

Share

ಬೆಂಗಳೂರು, ಜ.9: ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರು ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ (Driving License) ಅಮಾನತು ಮಾಡುವಂತೆ ಎಲ್ಲಾ ಟ್ರಾಫಿಕ್ ಪೊಲೀಸ್ (Traffic Police) ಇಲಾಖೆ ಜಿಲ್ಲಾ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡದಂತೆ ಸಂಚಾರಿ ಪೊಲೀಸರು ವಾಹನ ಸವಾರರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ದಂಡ ವಿಧಿಸುವ ಕ್ರಮವನ್ನೂ ಕೈಗೊಳ್ಳುತ್ತಿದ್ದಾರೆ. ಹೀಗಿದ್ದರೂ ಒಂದಷ್ಟು ವಾಹನ ಸವಾರರು ಪದೇಪದೇ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವುದು ಕಂಡುಬಂದಿದೆ.

ಇಂತಹವರ ವಿರುದ್ಧ ಕ್ರಮಕ್ಕೆ ಮುಂದಾದ ಸಂಚಾರಿ ಪೊಲೀಸರು, ಡಿಎಲ್ ಅಮಾನತು ಮಾಡಲು ನಿರ್ಧರಿಸಿದ್ದಾರೆ. 2974 ಡ್ರೈವಿಂಗ್ ಲೈಸೆನ್ಸ್ ಅಮಾನತಿಗೆ ಸಂಚಾರಿ ಪೊಲೀಸರು ಬೇರೆಬೇರೆ ರಾಜ್ಯ ಮತ್ತು ರಾಜ್ಯದ ಜಿಲ್ಲಾ ಸಾರಿಗೆ ಕಚೇರಿಗೆ ಕಳುಹಿಸಲಾಗಿದ್ದು, ಈ ಪೈಕಿ 711 ಜನರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲಾಗಿದೆ. ಉಳಿದ 2263 ಮಂದಿಯ ಡ್ರೈವಿಂಗ್ ಲೈಸೆನ್ಸ್ ಅಮಾನತ್ತುಗೊಳಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ.

ಇದನ್ನೂ ಓದಿ: 255 ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದ ಸ್ಕೂಟರ್ ಮಾಲೀಕ ಕೊನೆಗೂ ಸಿಕ್ಕಿಬಿದ್ದಾಗ!

ಟ್ರಾಫಿಕ್ ನಿಯಮ ಉಲ್ಲಂಘಟನೆ ಮಾಡಿ ಸಂಚರಿಸುವುದರಿಂದ ಅಪಘಾತದಂತಹ ಅವಘಡಗಳು ಸಂಭವಿಸುತ್ತಿದ್ದು, ಅನೇಕರು ಸಾವನ್ನಪ್ಪಿದ್ದಾರೆ. ಇನ್ನೂ ಕೆಲವರಿಗೆ ಗಾಯಗಳಾಗಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಹೀಗಾಗಿ ಟ್ರಾಫಿಕ್ ನಿಯಮ ಪಾಲಿಸುವಂತೆ ಪೊಲೀಸರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡುತ್ತಿರುವವರಿಂದ ದಂಡ ವಸೂಲಿ ಕೂಡ ಮಾಡಲಾಗುತ್ತಿದೆ. ಬೆಂಗಳೂರು ನಗರದಲ್ಲಂತೂ ರೂಲ್ಸ್ ಬ್ರೇಕ್ ಪ್ರಕರಣಗಳು ಬಹಳಷ್ಟು ಆಗುತ್ತಿವೆ. ಇದೇ ಕಾರಣಕ್ಕೆ ಪೊಲೀಸರು ಮಾತ್ರವಲ್ಲದೆ, ಕೆಲವು ಕಾಲೇಜು ವಿದ್ಯಾರ್ಥಿಗಳು ಬೆಂಗಳೂರಿನ ಸಿಗ್ನಲ್​ಗಳಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಇತ್ತೀಚೆಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ರಾಂಗ್ ರೂಟ್​ನಲ್ಲಿ ಸಂಚರಿಸುತ್ತಿದ್ದ ವಾಹನಗಳನ್ನು ತಡೆದು ವಡೆ ಕೊಟ್ಟು “ನೀವು ರಾಂಗ್ ರೂಟ್​ನಲ್ಲಿ ಬಂದರೆ ನಿಮ್ಮ ಮನೆಯವರು ತಿಥಿ ವಡೆ ತಿನ್ನಬೇಕಾಗುತ್ತದೆ” ಎಂದು ಹೇಳಿ ಟ್ರಾಫಿಕ್ ನಿಯಮ ಪಾಲಿಸುವಂತೆ ಮನವಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?