Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಬಾರಿ OTP ನೀಡಿದ್ದ ಗ್ರಾಹಕ! ಕೊನೆಗೂ ಕುಖ್ಯಾತ ಸೈಬರ್ ಎಕ್ಸ್​ಪರ್ಟ್ ಅಂದರ್

ಬೆಂಗಳೂರು: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿ ಜನರಿಗೆ ವಂಚಿಸಿದ್ದ ನಟೋರಿಯಸ್ ಸೈಬರ್ ಎಕ್ಸ್​ಪರ್ಟ್​ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿ ಶಿವಪ್ರಸಾದ್​ನನ್ನು ಹಲಸೂರು ಗೇಟ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಮಾತಿನ ವರಸೆಯಿಂದಲೇ ಆರೋಪಿ ಲಕ್ಷ ಲಕ್ಷ ಹಣ ಪೀಕುತ್ತಿದ್ದ. ಸಾಮಾನ್ಯ ಜನರನ್ನೇ ಈ ನಟೋರಿಯಸ್ ಸೈಬರ್ ಎಕ್ಸ್​ಪರ್ಟ್ ಟಾರ್ಗೆಟ್ ಮಾಡುತ್ತಿದ್ದ. ಥೇಟ್ ಬ್ಯಾಂಕ್ ಅಧಿಕಾರಿಯ ರೀತಿ ತಾಂತ್ರಿಕ ಮಾಹಿತಿ ನೀಡಿ ಜನರನ್ನು ಖೆಡ್ಡಾಗೆ ಕೆಡವುತ್ತಿದ್ದ. ರವಿ ಎಂಬುವರ ಬಳಿ […]

5 ಬಾರಿ OTP ನೀಡಿದ್ದ ಗ್ರಾಹಕ! ಕೊನೆಗೂ ಕುಖ್ಯಾತ ಸೈಬರ್ ಎಕ್ಸ್​ಪರ್ಟ್ ಅಂದರ್
Follow us
ಸಾಧು ಶ್ರೀನಾಥ್​
|

Updated on:Jan 04, 2020 | 3:36 PM

ಬೆಂಗಳೂರು: ಬ್ಯಾಂಕ್ ಅಧಿಕಾರಿ ಸೋಗಿನಲ್ಲಿ ಲಕ್ಷಾಂತರ ರೂಪಾಯಿ ವರ್ಗಾವಣೆ ಮಾಡಿ ಜನರಿಗೆ ವಂಚಿಸಿದ್ದ ನಟೋರಿಯಸ್ ಸೈಬರ್ ಎಕ್ಸ್​ಪರ್ಟ್​ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆರೋಪಿ ಶಿವಪ್ರಸಾದ್​ನನ್ನು ಹಲಸೂರು ಗೇಟ್​ ಠಾಣೆ ಪೊಲೀಸರು ಬಂಧಿಸಿದ್ದಾರೆ.

 ಬ್ಯಾಂಕ್ ಅಧಿಕಾರಿ ಎಂದು ಹೇಳಿಕೊಂಡು ಮಾತಿನ ವರಸೆಯಿಂದಲೇ ಆರೋಪಿ ಲಕ್ಷ ಲಕ್ಷ ಹಣ ಪೀಕುತ್ತಿದ್ದ. ಸಾಮಾನ್ಯ ಜನರನ್ನೇ ಈ ನಟೋರಿಯಸ್ ಸೈಬರ್ ಎಕ್ಸ್​ಪರ್ಟ್ ಟಾರ್ಗೆಟ್ ಮಾಡುತ್ತಿದ್ದ. ಥೇಟ್ ಬ್ಯಾಂಕ್ ಅಧಿಕಾರಿಯ ರೀತಿ ತಾಂತ್ರಿಕ ಮಾಹಿತಿ ನೀಡಿ ಜನರನ್ನು ಖೆಡ್ಡಾಗೆ ಕೆಡವುತ್ತಿದ್ದ.

ರವಿ ಎಂಬುವರ ಬಳಿ ಒಂದೇ ಗಂಟೆಯಲ್ಲಿ 5 ಬಾರಿ OTP ಪಡೆದಿದ್ದ. ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಕ್ರೆಡಿಟ್ ಕಾರ್ಡ್​ನ ಮಾಹಿತಿ ಪಡೆದಿದ್ದ. ಆರೋಪಿ ಮಾತಿಗೆ ಮರುಳಾಗಿ ರವಿ 4-5ಬಾರಿ OTPನೀಡಿದ್ದ. ಬಳಿಕ ಒಂದೇ ಗಂಟೆಯಲ್ಲಿ ಆರೋಪಿ ಶಿವಪ್ರಸಾದ್ 67 ಲಕ್ಷ ಹಣ ವರ್ಗಾವಣೆ ಮಾಡಿದ್ದ. ಹೀಗೆ 10ಕ್ಕೂ ಹೆಚ್ಚು ಜನರ 20 ಲಕ್ಷಕ್ಕೂ ಹೆಚ್ಚು ಹಣ ವರ್ವಾವಣೆ ಮಾಡಿಕೊಂಡಿದ್ದ. ಈ ಬಗ್ಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Published On - 1:07 pm, Sat, 4 January 20

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!