ಸಿಎಂ ಯಡಿಯೂರಪ್ಪ 4ನೇ ರಾಜಕೀಯ ಕಾರ್ಯದರ್ಶಿ ಅಧಿಕೃತ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಎನ್.ಆರ್.ಸಂತೋಷ್ ನೇಮಿಸಿ ರಾಜ್ಯ ಸರ್ಕಾರದಿಂದ ಆಧಿಕೃತ ಆದೇಶ ಹೊರಬಿದ್ದಿದೆ. ಸಂತೋಷ್, ಹಾಲಿ ಮುಖ್ಯಮಂತ್ರಿಯ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಎನ್.ಆರ್.ಸಂತೋಷ್ ಅವರು ಬಿ ಎಸ್ ಯಡಿಯೂರಪ್ಪ ದೂರದ ಸಂಬಂಧಿಯೂ ಹೌದು. ಇವರು ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದವರು. ಎಸ್ ಆರ್ ವಿಶ್ವನಾಥ್, ಎಂಪಿ ರೇಣುಕಾಚಾರ್ಯ ಮತ್ತು ಶಂಕರಗೌಡ ಪಾಟೀಲ್ ಇತರೆ ಮೂವರು ರಾಜಕೀಯ ಕಾರ್ಯದರ್ಶಿಗಳು.

ಸಿಎಂ ಯಡಿಯೂರಪ್ಪ 4ನೇ ರಾಜಕೀಯ ಕಾರ್ಯದರ್ಶಿ ಅಧಿಕೃತ ನೇಮಕ
ಸಾಧು ಶ್ರೀನಾಥ್​

Updated on: May 30, 2020 | 5:13 PM

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಜಕೀಯ ಕಾರ್ಯದರ್ಶಿಯಾಗಿ ಸಂತೋಷ್ ಅವರನ್ನು ನೇಮಕ ಮಾಡಲಾಗಿದೆ. ಎನ್.ಆರ್.ಸಂತೋಷ್ ನೇಮಿಸಿ ರಾಜ್ಯ ಸರ್ಕಾರದಿಂದ ಆಧಿಕೃತ ಆದೇಶ ಹೊರಬಿದ್ದಿದೆ. ಸಂತೋಷ್, ಹಾಲಿ ಮುಖ್ಯಮಂತ್ರಿಯ ನಾಲ್ಕನೇ ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಎನ್.ಆರ್.ಸಂತೋಷ್ ಅವರು ಬಿ ಎಸ್ ಯಡಿಯೂರಪ್ಪ ದೂರದ ಸಂಬಂಧಿಯೂ ಹೌದು. ಇವರು ತಿಪಟೂರು ತಾಲೂಕಿನ ನೊಣವಿನಕೆರೆ ಗ್ರಾಮದವರು. ಎಸ್ ಆರ್ ವಿಶ್ವನಾಥ್, ಎಂಪಿ ರೇಣುಕಾಚಾರ್ಯ ಮತ್ತು ಶಂಕರಗೌಡ ಪಾಟೀಲ್ ಇತರೆ ಮೂವರು ರಾಜಕೀಯ ಕಾರ್ಯದರ್ಶಿಗಳು.

Published On - 5:00 pm, Sat, 30 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us