AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ವಾರಿಯಲ್ಲಿ ಈಜಲು ತೆರಳಿದ್ದ ಎನ್​ಎಸ್​ಎಸ್​ ವಿದ್ಯಾರ್ಥಿ ನೀರುಪಾಲು

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿದ್ದಾನೆ. ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಅಖಿಲ್(17) ಮೃತ ವಿದ್ಯಾರ್ಥಿ. ಕಾಲೇಜುವತಿಯಿಂದ NSS ಶಿಬಿರಕ್ಕಾಗಿ ಅರೇಪುರ ಗ್ರಾಮದಲ್ಲಿ ಕ್ಯಾಂಪ್ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ ಊಟ ಮಾಡಿಕೊಂಡು ಪಕ್ಕದಲ್ಲಿಯೇ ಇದ್ದ ಕಲ್ಲು ಕ್ವಾರಿಯಲ್ಲಿ ನಾಲ್ವರು ವಿದ್ಯಾರ್ಥಿಗಳು ಈಜಲು ಹೋಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಅಖಿಲ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ವಾರಿಯಲ್ಲಿ ಈಜಲು ತೆರಳಿದ್ದ ಎನ್​ಎಸ್​ಎಸ್​ ವಿದ್ಯಾರ್ಥಿ ನೀರುಪಾಲು
ಸಾಧು ಶ್ರೀನಾಥ್​
|

Updated on: Dec 15, 2019 | 7:07 PM

Share

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಅರೇಪುರ ಗ್ರಾಮದ ಕಲ್ಲು ಕ್ವಾರಿಯಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರುಪಾಲಾಗಿದ್ದಾನೆ. ಬೇಗೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಅಖಿಲ್(17) ಮೃತ ವಿದ್ಯಾರ್ಥಿ.

ಕಾಲೇಜುವತಿಯಿಂದ NSS ಶಿಬಿರಕ್ಕಾಗಿ ಅರೇಪುರ ಗ್ರಾಮದಲ್ಲಿ ಕ್ಯಾಂಪ್ ಹಮ್ಮಿಕೊಳ್ಳಲಾಗಿತ್ತು. ಮಧ್ಯಾಹ್ನ ಊಟ ಮಾಡಿಕೊಂಡು ಪಕ್ಕದಲ್ಲಿಯೇ ಇದ್ದ ಕಲ್ಲು ಕ್ವಾರಿಯಲ್ಲಿ ನಾಲ್ವರು ವಿದ್ಯಾರ್ಥಿಗಳು ಈಜಲು ಹೋಗಿದ್ದಾರೆ. ಈಜು ಬಾರದ ಹಿನ್ನೆಲೆಯಲ್ಲಿ ನೀರಿನಲ್ಲಿ ಮುಳುಗಿ ಅಖಿಲ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬೇಗೂರು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ!
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ