AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ. ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ […]

ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ
Guru
Guru|

Updated on:Jul 02, 2020 | 6:43 PM

Share

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ.

ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ 646ಕ್ಕೇರಿದೆ.

ಹಾವೇರಿಯಲ್ಲಿ 122ಕ್ಕೇರಿದ ಸೋಂಕಿತರ ಸಂಖ್ಯೆ ಇನ್ನು ಹಾವೇರಿ ಜಿಲ್ಲೆಯಲ್ಲಿ ಇವತ್ತು ಹೊಸದಾಗಿ ನಾಲ್ಕು ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿವೆ. ಹಾವೇರಿ ಜಿಲ್ಲೆಯ ಅಕ್ಕಿಆಲೂರು, ಯಳ್ಳೂರು ಪ್ಲಾಟ್ , ಮೇದೂರು ಮತ್ತು ಕನವಳ್ಳಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಹಾವೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 122ಕ್ಕೆ ಏರಿದೆ.

Published On - 6:26 pm, Thu, 2 July 20

Follow Us
Guru
Guru
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ