AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ. ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ […]

ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ
Guru
|

Updated on:Jul 02, 2020 | 6:43 PM

Share

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ.

ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ 646ಕ್ಕೇರಿದೆ.

ಹಾವೇರಿಯಲ್ಲಿ 122ಕ್ಕೇರಿದ ಸೋಂಕಿತರ ಸಂಖ್ಯೆ ಇನ್ನು ಹಾವೇರಿ ಜಿಲ್ಲೆಯಲ್ಲಿ ಇವತ್ತು ಹೊಸದಾಗಿ ನಾಲ್ಕು ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿವೆ. ಹಾವೇರಿ ಜಿಲ್ಲೆಯ ಅಕ್ಕಿಆಲೂರು, ಯಳ್ಳೂರು ಪ್ಲಾಟ್ , ಮೇದೂರು ಮತ್ತು ಕನವಳ್ಳಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಹಾವೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 122ಕ್ಕೆ ಏರಿದೆ.

Published On - 6:26 pm, Thu, 2 July 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ