AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ. ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ […]

ಬಳ್ಳಾರಿಯಲ್ಲಿ 1,000 ದಾಟಿದ ಸೋಂಕಿತರ ಸಂಖ್ಯೆ, ಬೀದರ್‌ನಲ್ಲೂ ಬಾಲ ಬಿಚ್ಚಿದ ಹೆಮ್ಮಾರಿ
Guru
|

Updated on:Jul 02, 2020 | 6:43 PM

Share

ಬಳ್ಳಾರಿ: ಡೆಡ್ಲಿ ಕೊರೊನಾ ಇವತ್ತು ಬಳ್ಳಾರಿ ಜಿಲ್ಲೆಯಲ್ಲಿ ನಡುಕ ಹುಟ್ಟಿಸಿದೆ. ಇವತ್ತು ಒಂದೇ ದಿನ ಗಣಿನಾಡು ಬಳ್ಳಾರಿಯಲ್ಲಿ 89 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸಾವಿರ ಗಡಿದಾಟಿ 1019ಕ್ಕೆ ತಲುಪಿದೆ.

ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ 646ಕ್ಕೆ ಇನ್ನೊಂದೆಡೆ ಕರ್ನಾಟಕದ ಉತ್ತರದ ತುತ್ತ ತುದಿ ಜಿಲ್ಲೆ ಬೀದರ್‌ನಲ್ಲೂ ಕೊರೊನಾ ಹೆಮ್ಮಾರಿ ಬಾಲ ಬಿಚ್ಚಿದೆ. ಇವತ್ತೊಂದೇ ದಿನ ಬೀದರ್‌ನಲ್ಲಿ 32 ಪ್ರಕರಣಗಳು ವರದಿಯಾಗಿವೆ. ಇಂದಿನ ಸೋಂಕಿತರ ಸಂಖ್ಯೆಯೊಂದಿಗೆ ಬೀದರ್‌ನಲ್ಲಿ ಸೋಂಕಿತರ ಸಂಖ್ಯೆ ಈಗ 646ಕ್ಕೇರಿದೆ.

ಹಾವೇರಿಯಲ್ಲಿ 122ಕ್ಕೇರಿದ ಸೋಂಕಿತರ ಸಂಖ್ಯೆ ಇನ್ನು ಹಾವೇರಿ ಜಿಲ್ಲೆಯಲ್ಲಿ ಇವತ್ತು ಹೊಸದಾಗಿ ನಾಲ್ಕು ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿವೆ. ಹಾವೇರಿ ಜಿಲ್ಲೆಯ ಅಕ್ಕಿಆಲೂರು, ಯಳ್ಳೂರು ಪ್ಲಾಟ್ , ಮೇದೂರು ಮತ್ತು ಕನವಳ್ಳಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಹಾವೇರಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 122ಕ್ಕೆ ಏರಿದೆ.

Published On - 6:26 pm, Thu, 2 July 20

ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು