AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ತುತ್ತಾದವರು ಎಷ್ಟು ಗೊತ್ತಾ?

ಬೆಂಗಳೂರು: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ.  ಇಂದು ಸಹ ರಾಜ್ಯದಲ್ಲಿ ಹೊಸದಾಗಿ 5,199 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಅತಿ ಹೆಚ್ಚು ಅಂದ್ರೆ 1,950 ಕೇಸ್​ಗಳು ಬೆಂಗಳೂರಲ್ಲಿ ವರದಿಯಾಗಿದೆ. ಹೀಗಾಗಿ, ರಾಜ್ಯದಲ್ಲಿ ಸೋಂಕಿಗೆ ಒಟ್ಟು 96,141 ಜನ ತುತ್ತಾಗಿದ್ದಾರೆ. ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಇತರೆ ಜಿಲ್ಲಾವಾರು ಮಾಹಿತಿ ಹೀಗಿದೆ. ಬಳ್ಳಾರಿಯಲ್ಲಿ 579, ಮೈಸೂರಲ್ಲಿ 230, ಬೆಂಗಳೂರು ಗ್ರಾಮಾಂತರದಲ್ಲಿ 213, ದಕ್ಷಿಣ ಕನ್ನಡದಲ್ಲಿ 199 ಪ್ರಕರಣಗಳು ವರದಿಯಾಗಿದೆ. ಉಡುಪಿಯಲ್ಲಿ 169, ಧಾರವಾಡದಲ್ಲಿ […]

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ತುತ್ತಾದವರು ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Jul 27, 2020 | 8:57 PM

Share

ಬೆಂಗಳೂರು: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ.  ಇಂದು ಸಹ ರಾಜ್ಯದಲ್ಲಿ ಹೊಸದಾಗಿ 5,199 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಅತಿ ಹೆಚ್ಚು ಅಂದ್ರೆ 1,950 ಕೇಸ್​ಗಳು ಬೆಂಗಳೂರಲ್ಲಿ ವರದಿಯಾಗಿದೆ. ಹೀಗಾಗಿ, ರಾಜ್ಯದಲ್ಲಿ ಸೋಂಕಿಗೆ ಒಟ್ಟು 96,141 ಜನ ತುತ್ತಾಗಿದ್ದಾರೆ.

ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಇತರೆ ಜಿಲ್ಲಾವಾರು ಮಾಹಿತಿ ಹೀಗಿದೆ. ಬಳ್ಳಾರಿಯಲ್ಲಿ 579, ಮೈಸೂರಲ್ಲಿ 230, ಬೆಂಗಳೂರು ಗ್ರಾಮಾಂತರದಲ್ಲಿ 213, ದಕ್ಷಿಣ ಕನ್ನಡದಲ್ಲಿ 199 ಪ್ರಕರಣಗಳು ವರದಿಯಾಗಿದೆ. ಉಡುಪಿಯಲ್ಲಿ 169, ಧಾರವಾಡದಲ್ಲಿ 165, ಹಾಸನದಲ್ಲಿ 164 ಹಾಗೂ ಬೆಳಗಾವಿಯಲ್ಲಿ 163 ಕೇಸ್​ಗಳು ಪತ್ತೆಯಾಗಿದೆ. ಜೊತೆಗೆ, ಕಲಬುರಗಿಯಲ್ಲಿ 152, ವಿಜಯಪುರದಲ್ಲಿ 132, ರಾಯಚೂರಿನಲ್ಲಿ 131, ದಾವಣಗೆರೆಯಲ್ಲಿ 89, ಉತ್ತರ ಕನ್ನಡದಲ್ಲಿ 85, ಚಿಕ್ಕಬಳ್ಳಾಪುರದಲ್ಲಿ 81 ಪ್ರಕರಣಗಳು ಪತ್ತೆಯಾಗಿದೆ. ಬೀದರ್​ನಲ್ಲಿ 77, ಮಂಡ್ಯದಲ್ಲಿ 64, ಗದಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 61 ಕೇಸ್​ಗಳು, ಯಾದಗಿರಿಯಲ್ಲಿ 56, ಚಿತ್ರದುರ್ಗದಲ್ಲಿ 53, ಕೋಲಾರದಲ್ಲಿ 49, ಹಾವೇರಿಯಲ್ಲಿ 47, ತುಮಕೂರಿನಲ್ಲಿ 46 ಮತ್ತು ಬಾಗಲಕೋಟೆಯಲ್ಲಿ 41 ಕೇಸ್​ಗಳು ವರದಿಯಾಗಿದೆ. ಕೊಪ್ಪಳದಲ್ಲಿ 40, ಶಿವಮೊಗ್ಗದಲ್ಲಿ 39, ಚಾಮರಾಜನಗರದಲ್ಲಿ 28, ಕೊಡಗಿನಲ್ಲಿ 20 ಹಾಗೂ ರಾಮನಗರದಲ್ಲಿ 15 ಪ್ರಕರಣಗಳು ಪತ್ತೆಯಾಗಿದೆ.

ಜೊತೆಗೆ, ಇಂದು ಒಂದೇ ದಿನ ಸೋಂಕಿಗೆ 82 ಜನ ಸಾವನ್ನಪ್ಪಿದ್ದು, ಇದರಲ್ಲಿ 29 ಜನ ಬೆಂಗಳೂರಿನವರೇ ಆಗಿದ್ದಾರೆ. ಇದರಿಂದ ರಾಜ್ಯದಲ್ಲಿ ಈವರೆಗೆ 1,878 ಜನ ಸೋಂಕಿಗೆ ಬಲಿಯಾಗಿದ್ದಾರೆ.

Published On - 7:20 pm, Sun, 26 July 20

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ