AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ತುತ್ತಾದವರು ಎಷ್ಟು ಗೊತ್ತಾ?

ಬೆಂಗಳೂರು: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ.  ಇಂದು ಸಹ ರಾಜ್ಯದಲ್ಲಿ ಹೊಸದಾಗಿ 5,199 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಅತಿ ಹೆಚ್ಚು ಅಂದ್ರೆ 1,950 ಕೇಸ್​ಗಳು ಬೆಂಗಳೂರಲ್ಲಿ ವರದಿಯಾಗಿದೆ. ಹೀಗಾಗಿ, ರಾಜ್ಯದಲ್ಲಿ ಸೋಂಕಿಗೆ ಒಟ್ಟು 96,141 ಜನ ತುತ್ತಾಗಿದ್ದಾರೆ. ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಇತರೆ ಜಿಲ್ಲಾವಾರು ಮಾಹಿತಿ ಹೀಗಿದೆ. ಬಳ್ಳಾರಿಯಲ್ಲಿ 579, ಮೈಸೂರಲ್ಲಿ 230, ಬೆಂಗಳೂರು ಗ್ರಾಮಾಂತರದಲ್ಲಿ 213, ದಕ್ಷಿಣ ಕನ್ನಡದಲ್ಲಿ 199 ಪ್ರಕರಣಗಳು ವರದಿಯಾಗಿದೆ. ಉಡುಪಿಯಲ್ಲಿ 169, ಧಾರವಾಡದಲ್ಲಿ […]

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ ತುತ್ತಾದವರು ಎಷ್ಟು ಗೊತ್ತಾ?
ಸಾಧು ಶ್ರೀನಾಥ್​
| Edited By: |

Updated on:Jul 27, 2020 | 8:57 PM

Share

ಬೆಂಗಳೂರು: ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ.  ಇಂದು ಸಹ ರಾಜ್ಯದಲ್ಲಿ ಹೊಸದಾಗಿ 5,199 ಜನರಿಗೆ ಸೋಂಕು ದೃಢಪಟ್ಟಿದೆ. ಇದರಲ್ಲಿ ಅತಿ ಹೆಚ್ಚು ಅಂದ್ರೆ 1,950 ಕೇಸ್​ಗಳು ಬೆಂಗಳೂರಲ್ಲಿ ವರದಿಯಾಗಿದೆ. ಹೀಗಾಗಿ, ರಾಜ್ಯದಲ್ಲಿ ಸೋಂಕಿಗೆ ಒಟ್ಟು 96,141 ಜನ ತುತ್ತಾಗಿದ್ದಾರೆ.

ಇಂದು ರಾಜ್ಯದಲ್ಲಿ ಕೊರೊನಾ ಸೋಂಕಿಗೆ ತುತ್ತಾದವರ ಇತರೆ ಜಿಲ್ಲಾವಾರು ಮಾಹಿತಿ ಹೀಗಿದೆ. ಬಳ್ಳಾರಿಯಲ್ಲಿ 579, ಮೈಸೂರಲ್ಲಿ 230, ಬೆಂಗಳೂರು ಗ್ರಾಮಾಂತರದಲ್ಲಿ 213, ದಕ್ಷಿಣ ಕನ್ನಡದಲ್ಲಿ 199 ಪ್ರಕರಣಗಳು ವರದಿಯಾಗಿದೆ. ಉಡುಪಿಯಲ್ಲಿ 169, ಧಾರವಾಡದಲ್ಲಿ 165, ಹಾಸನದಲ್ಲಿ 164 ಹಾಗೂ ಬೆಳಗಾವಿಯಲ್ಲಿ 163 ಕೇಸ್​ಗಳು ಪತ್ತೆಯಾಗಿದೆ. ಜೊತೆಗೆ, ಕಲಬುರಗಿಯಲ್ಲಿ 152, ವಿಜಯಪುರದಲ್ಲಿ 132, ರಾಯಚೂರಿನಲ್ಲಿ 131, ದಾವಣಗೆರೆಯಲ್ಲಿ 89, ಉತ್ತರ ಕನ್ನಡದಲ್ಲಿ 85, ಚಿಕ್ಕಬಳ್ಳಾಪುರದಲ್ಲಿ 81 ಪ್ರಕರಣಗಳು ಪತ್ತೆಯಾಗಿದೆ. ಬೀದರ್​ನಲ್ಲಿ 77, ಮಂಡ್ಯದಲ್ಲಿ 64, ಗದಗ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 61 ಕೇಸ್​ಗಳು, ಯಾದಗಿರಿಯಲ್ಲಿ 56, ಚಿತ್ರದುರ್ಗದಲ್ಲಿ 53, ಕೋಲಾರದಲ್ಲಿ 49, ಹಾವೇರಿಯಲ್ಲಿ 47, ತುಮಕೂರಿನಲ್ಲಿ 46 ಮತ್ತು ಬಾಗಲಕೋಟೆಯಲ್ಲಿ 41 ಕೇಸ್​ಗಳು ವರದಿಯಾಗಿದೆ. ಕೊಪ್ಪಳದಲ್ಲಿ 40, ಶಿವಮೊಗ್ಗದಲ್ಲಿ 39, ಚಾಮರಾಜನಗರದಲ್ಲಿ 28, ಕೊಡಗಿನಲ್ಲಿ 20 ಹಾಗೂ ರಾಮನಗರದಲ್ಲಿ 15 ಪ್ರಕರಣಗಳು ಪತ್ತೆಯಾಗಿದೆ.

ಜೊತೆಗೆ, ಇಂದು ಒಂದೇ ದಿನ ಸೋಂಕಿಗೆ 82 ಜನ ಸಾವನ್ನಪ್ಪಿದ್ದು, ಇದರಲ್ಲಿ 29 ಜನ ಬೆಂಗಳೂರಿನವರೇ ಆಗಿದ್ದಾರೆ. ಇದರಿಂದ ರಾಜ್ಯದಲ್ಲಿ ಈವರೆಗೆ 1,878 ಜನ ಸೋಂಕಿಗೆ ಬಲಿಯಾಗಿದ್ದಾರೆ.

Published On - 7:20 pm, Sun, 26 July 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?