AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನರ್ಸ್ ಕೊರತೆ ಆತಂಕದಲ್ಲಿ ಕೋವಿಡ್ ಆಸ್ಪತ್ರೆ; ಕೈಯಲ್ಲಿ ಅಪಾಯಿಟ್ಮೆಂಟ್​ ಆರ್ಡರ್ ಹಿಡಿದು​ ಕುಳಿತಿದೆ ಆಡಳಿತ ಮಂಡಳಿ

Nursing shortage: ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯು 20 ಸಾವಿರ ರೂಪಾಯಿ ಸಂಬಳ ನೀಡುವುದಾಗಿ ಹೇಳುತ್ತಿದೆ. ಅಷ್ಟೇ ಅಲ್ಲ.. ಕೆಲಸ ಬೇಕು ಎಂದು ಬಂದ ದಿನವೇ, ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಪ್ರತಿಯನ್ನೂ ಕೈಯಲ್ಲಿ ಹಿಡಿದು ಕುಳಿತಿದೆ. ಉಹು: ಆದರೂ ಯುವಜನತೆ ಇದರತ್ತ ದೃಷ್ಟಿಹಾಯಿಸಿಲ್ಲ.

ನರ್ಸ್ ಕೊರತೆ ಆತಂಕದಲ್ಲಿ ಕೋವಿಡ್ ಆಸ್ಪತ್ರೆ; ಕೈಯಲ್ಲಿ ಅಪಾಯಿಟ್ಮೆಂಟ್​ ಆರ್ಡರ್ ಹಿಡಿದು​ ಕುಳಿತಿದೆ ಆಡಳಿತ ಮಂಡಳಿ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 06, 2021 | 10:27 AM

Share

ಚಿಕ್ಕಮಗಳೂರು: ಕೊರೊನಾ ಮಹಾಮಾರಿ ಹೀಗೂ ಕಾಡುತ್ತಿದೆ. ಒಂದೆಡೆ ವೈದ್ಯಕೀಯ ಉಪಕರಣ/ ಸಾಧನಗಳು ಇಲ್ಲದೆ ಜನ ಕಂಗಾಲಾಗಿದ್ದರೆ, ಮತ್ತೊಂದೆಡೆ ವೈದ್ಯಕೀಯ ಸೇವೆಗೆ ಜನ ಸಿಗುತ್ತಿಲ್ಲ. ವೈದ್ಯಕೀಯ ಸಿಬ್ಬಂದಿ ಬೇಕಾಗಿದ್ದಾರೆ. ಒಳ್ಳೆಯ ಸಂಬಳ ಕೊಡುತ್ತೇವೆ ಅಂದ್ರೂ ಕೊರೊನಾ ಭೀತಿಯಿಂದಾಗಿ ಯುವಜನತೆ ಮುಂದೆಬರುತ್ತಿಲ್ಲ. ಸದ್ಯಕ್ಕೆ ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಕೊರತೆ ಎದುರಾಗಿದೆ.

ನರ್ಸ್​ಗಳು ಬೇಕಾಗಿದ್ದಾರೆ ಎಂದರೂ ಬರುತ್ತಿಲ್ಲ: 80 ಮಂದಿ ನರ್ಸ್​ಗಳು ತುರ್ತಾಗಿ ಬೇಕಾಗಿದ್ದಾರೆ ಎಂದು ಜಾಹಿರಾತು ನೀಡಿದರೂ ಯಾರೂ ಮುಂದೆ ಬರುತ್ತಿಲ್ಲ. ಕೇವಲ 17 ಮಂದಿ ಮಾತ್ರ ಅರ್ಜಿ ಹಾಕಿದ್ದಾರೆ. ಮೆಡಿಕಲ್ ಕಾಲೇಜು ಆಡಳಿತ ಮಂಡಳಿಯು 20 ಸಾವಿರ ರೂಪಾಯಿ ಸಂಬಳ ನೀಡುವುದಾಗಿ ಹೇಳುತ್ತಿದೆ.

ಅಷ್ಟೇ ಅಲ್ಲ.. ಕೆಲಸ ಬೇಕು ಎಂದು ಬಂದ ದಿನವೇ, ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಪ್ರತಿಯನ್ನೂ ಕೈಯಲ್ಲಿ ಹಿಡಿದು ಕುಳಿತಿದೆ. ಉಹು: ಆದರೂ ಯುವಜನತೆ ಇದರತ್ತ ದೃಷ್ಟಿಹಾಯಿಸಿಲ್ಲ. ಆದರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಂತೂ ನರ್ಸ್ ಕೊರತೆಯಿಂದ ಆತಂಕ ಎದುರಿಸುತ್ತಿದೆ.

(Nursing shortage covid hospital in chikkamaglur faces shortage of nurses)

Also Read

ಕೊರೊನಾ ಮಾರಿ ಅಟ್ಟಹಾಸ: ಎನ್​ಎಸ್​ಜಿ ಕಮಾಂಡೋ ಕೋವಿಡ್​ಗೆ ಬಲಿ, ಅವರಿಗೂ ಸಿಗಲಿಲ್ಲ ವೆಂಟಿಲೇಟರ್​ ಆಂಬುಲೆನ್ಸ್​

Follow Us
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ಬೆಂಗಳೂರಿನಲ್ಲಿ ಬೆಳಗಿನಿಂದಲೇ ಜಿಟಿ ಜಿಟಿ ಮಳೆ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು